RSS; ಮಾ.15-17ರವರೆಗೆ ಅಖಿಲ ಭಾರತೀಯ ಪ್ರತಿನಿಧಿ ಸಭಾ
Team Udayavani, Mar 1, 2024, 11:42 PM IST
ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ ಸಭೆ ಮಾ.15ರಿಂದ 17ರವರೆಗೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆಯಲಿದೆ.
ರೇಶಿಮ್ ಭಾಗ್ ನಗರದ ಸ್ಮತಿ ಭವನದಲ್ಲಿ ನಡೆಯುವ ಈ ಸಭೆಯಲ್ಲಿ 2023-24ರಲ್ಲಿ ಸಂಘ ಕೈಗೊಂಡ ಕಾರ್ಯಗಳ ಪುನರ್ವಿಮರ್ಶೆ, 2024-25ನೇ ಸಾಲಿನಲ್ಲಿ ಕೈಗೊಳ್ಳ ಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಗುತ್ತದೆ.
ಸ್ವಯಂಸೇವಕರನ್ನು ತರಬೇತು ಗೊಳಿಸುವ “ಸಂಘ ಶಿಕ್ಷ ವರ್ಗಾ’ ಯೋಜನೆಯ ಜಾರಿ ಬಗ್ಗೆಯೂ ಚರ್ಚಿಸ ಲಾಗುತ್ತದೆ. ಜತೆಗೆ ರಾಷ್ಟ್ರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಚರ್ಚಿಸಲಾಗುತ್ತದೆ ಎಂದು ಅಖೀಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ