ಆರ್ಎಸ್ಎಸ್ ಬಲವೂ ಅಲ್ಲ, ಎಡವೂ ಅಲ್ಲ : ಹೊಸಬಾಳೆ
Team Udayavani, Feb 2, 2023, 9:05 PM IST
ಜೈಪುರ : ಆರ್ಎಸ್ಎಸ್ ಬಲಪಂಥವೂ ಅಲ್ಲ, ಎಡ ಪಂಥವೂ ಅಲ್ಲ. ನಮ್ಮದು ರಾಷ್ಟ್ರೀಯ ಪಂಥ. ರಾಜಕೀಯದ ಒಲವಿಲ್ಲದೆ, ರಾಷ್ಟ್ರ ಹಿತಕ್ಕಾಗಿ ಮಾತ್ರ ಸೇವೆ ಸಲ್ಲಿಸುತ್ತಿರುವ ಸಂಸ್ಥೆ ಎಂದು ಆರ್ಎಸ್ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
ದೇಶದಲ್ಲಿರುವ ಜನರ ಆಚರಣೆಗಳೂ ವಿಭಿನ್ನವಾಗಿದ್ದರೂ, ಅವರೆಲ್ಲರ ಪೂರ್ವಜರು ಹಿಂದೂಗಳೇ ಹಾಗಾಗಿ ದೇಶದಲ್ಲಿರುವವರೆಲ್ಲರೂ ಹಿಂದೂಗಳೇ ಎಂದು ಹೊಸಬಾಳೆ ಪ್ರತಿಪಾದಿಸಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ನಡೆಯುತ್ತಿರುವ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಲವಂತದಿಂದ ಗೋಮಾಂಸ ತಿಂದವರನ್ನು ಹಿಂದೂಗಳಲ್ಲ ಎಂದು ಹೇಳಿ ಅವರನ್ನು ತಿರಸ್ಕರಿಸಲು ಸಾಧ್ಯವಿಲ್ಲ. ಅವರೆಲ್ಲರೂ ಭಾರತದವರು. ಯಾರ ಪೂರ್ವಜರು ಭಾರತೀಯರೋ ಅವರೆಲ್ಲರೂ ಹಿಂದೂಗಳೇ ಎಂದರು.
ಆರ್ಎಸ್ಎಸ್ ಒಂದು ರಾಷ್ಟೀಯವಾದಿ ಸಂಘಟನೆ, ರಾಷ್ಟ್ರ ಹಿತಕ್ಕಾಗಿಯಷ್ಟೇ ಶ್ರಮಿಸುವ ಸಂಘಟನೆ. ಸಂಘಟಿತ ಪ್ರಯತ್ನದಿಂದ ಅಷ್ಟೇ ಭಾರತ ವಿಶ್ವಗುರುವಾಗಿ, ಜಗತ್ತನ್ನು ಮುನ್ನಡೆಸಲು ಸಾಧ್ಯ. ಸಂಘ ದೇಶದ ಎಲ್ಲ ಧರ್ಮ, ಪಂಗಡಗಳನ್ನು ಒಂದೇ ಎಂದು ಪರಿಗಣಿಸುತ್ತದೆ ಎಂದು ಹೊಸಬಾಳೆ ತಿಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು