ಆರ್ಎಸ್ಎಸ್ ಶಾಖೆ: ಸರಕಾರಿ ನೌಕರರಿಗೆ ನಿರ್ಬಂಧ ಇಲ್ಲ: ಸಿಎಂ ಚೌಹಾಣ್
Team Udayavani, Nov 13, 2018, 11:01 AM IST
ಭೋಪಾಲ್ : ”ರಾಜ್ಯ ಸರಕಾರದ ಕಚೇರಿಗಳಲ್ಲಿ ಆರ್ಎಸ್ಎಸ್ ಶಾಖೆ ನಡೆಸುವುದನ್ನು ಮುಂದುವರಿಸಲಾಗುವುದು ಮತ್ತು ಅದರಲ್ಲಿ ಪಾಲ್ಗೊಳ್ಳುವುದಕ್ಕೆ ಸರಕಾರಿ ನೌಕರರಿಗೆ ಯಾವುದೇ ನಿರ್ಬಂಧ ಇರುವುದಿಲ್ಲ” ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಮಧ್ಯಪ್ರದೇಶದ ಖರಗೋನ್ ನಲ್ಲಿ ಮಾತನಾಡುತ್ತಿದ್ದ ಚೌಹಾಣ್ ಅವರು “ಯಾರೂ ಆರ್ಎಸ್ಎಸ್ ನಿಷೇಧಿಸಲಾರರು” ಎಂದು ಖಡಾಖಂಡಿತವಾಗಿ ಹೇಳಿದರು.
ಆರ್ಎಸ್ಎಸ್ ಒಂದು ದೇಶಪ್ರೇಮಿಗಳ ಸಂಘಟನೆ.ಅಂತೆಯೇ ಅದರ ಶಾಖೆಗಳಲ್ಲಿ ಪ್ರತಿಯೋರ್ವ ರಾಷ್ಟ್ರವಾದಿ ಮತ್ತು ಸರಕಾರಿ ನೌಕರ ಭಾಗವಹಿಸಬಹುದಾಗಿದೆ. ಕಾಂಗ್ರೆಸ್ ಪಕ್ಷ ತನ್ನಲ್ಲಿ ಆರ್ಎಸ್ಎಸ್ ಬಗ್ಗೆ ಪೂರ್ವಗ್ರಹ, ದುರಭಿಮಾನ ಹೊಂದಿದೆ’ ಎಂದು ಚೌಹಾಣ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ