ಮಹಿಳೆಯರ ಶಬರಿಮಲೆ ದೇಗುಲ ಪ್ರವೇಶ ತಡೆದಿದ್ದು ಆರ್ಎಸ್ಎಸ್:ಪಿಣರಾಯಿ
Team Udayavani, Oct 23, 2018, 2:11 PM IST
ತಿರುವನಂತಪುರ: ಶಮರಿಮಲೆ ದೇಗುಲದೊಳಗೆ 10 ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶಕ್ಕೆ ತಡೆ ಒಡ್ಡಿದ್ದು ಆರ್ಎಸ್ಎಸ್ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆಪಾದನೆ ಮಾಡಿದ್ದಾರೆ.
ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಸಿಎಂ ದೇಗುಲದ ಆವರಣದಲ್ಲಿ ಪ್ರತಿಭಟನೆಗಳು ಮತ್ತು ಆತಂಕದ ಸ್ಥಿತಿ ನಿರ್ಮಾಣ ಮಾಡಿದ್ದೆ ಆರ್ಎಸ್ಎಸ್ ಎಂದು ಅವರು ಕಿಡಿ ಕಾರಿದ್ದಾರೆ.
ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಎಲ್ಲಾ ರೀತಿಯಲ್ಲಿ ಸಿದ್ದವಿತ್ತುಆದರೆ ಆರ್ಎಸ್ಎಸ್ ದೇಗುಲದ ಪ್ರಾಂಗಣವನ್ನು ರಣಾಂಗಣವನ್ನಾಗಿ ಪರಿವರ್ತನೆ ಮಾಡಿತು ಎಂದಿದ್ದಾರೆ.
ಸರ್ಕಾರ ಎಲ್ಲಾ ಭದ್ರತಾ ವ್ಯವಸ್ಥೆಯನ್ನು ಮಾಡಿತ್ತು, ಸರ್ಕಾರವಾಗಲಿ, ಪೊಲೀಸರಾಗಲಿ ಮಹಿಳೆಯರನ್ನು ತಡೆಯಲಿಲ್ಲ ಎಂದರು.
ಕೇರಳದಲ್ಲಿ ಇದೇ ಮೊದಲ ಬಾರಿಗೆ ಮಾಧ್ಯಮಗಳ ಮೇಲೆ ದಾಳಿ ಮಾಡಲಾಗಿದೆ ಎಂದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ