ಕೇರಳದಲ್ಲಿ ಇನ್ನೋರ್ವ RSS ಕಾರ್ಯಕರ್ತನ ಕಗ್ಗೊಲೆ
Team Udayavani, Nov 12, 2017, 4:15 PM IST
ತಿರುವನಂತಪುರಂ : ಬಿಜೆಪಿ ಕೇರಳದಲ್ಲಿ ಜನರಕ್ಷಾ ಯಾತ್ರೆ ನಡೆಸಿದ ಬೆನ್ನಲ್ಲೇ ಭಾನುವಾರ ಹಾಡಹಗಲೇ ಆರ್ಎಸ್ಎಸ್ ಕಾರ್ಯಕರ್ತನೊಬ್ಬನ ಬರ್ಬರ ಹತ್ಯೆ ನಡೆದಿದೆ.
ತ್ರಿಶೂರ್ ಜಿಲ್ಲೆಯ ನೆನಮನಿಕ್ಕಾರ್ನಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಆನಂದ್ ಎನ್ನುವವರು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಚ್ಚಿ ಕೊಲೆಗೈದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಆನಂದ್ ಕೊನೆಯುಸಿರೆಳೆದಿದ್ದಾರೆ.
ಸಿಪಿಎಂ ಕಾರ್ಯಕರ್ತನ ಕೊಲೆ ಕೇಸ್ನ ಆರೋಪಿ ಯಾಗಿ ಜಾಮೀನಿನ ಮೇಲೆ ಬಿಡುಗಡೆ ಯಾಗಿದ್ದ ಆನಂದ್ ಅವರನ್ನು ಪ್ರತೀಕಾರಕ್ಕಾಗಿ ಕೊಲೆಗೈಯಲಾಗಿದೆ ಎನ್ನಲಾಗಿದೆ. ಹತ್ಯೆಯನ್ನು ಸಿಪಿಎಂ ಕಾರ್ಯಕರ್ತರು ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು