ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಗೋವಾದಲ್ಲಿ ಕುಗ್ಗಿದ ಪ್ರವಾಸಿಗರ ಸಂಖ್ಯೆ


Team Udayavani, Jan 25, 2022, 7:14 PM IST

ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಗೋವಾದಲ್ಲಿ ಕುಗ್ಗಿದ ಪ್ರವಾಸಿಗರ ಸಂಖ್ಯೆ

ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಗೋವಾದಲ್ಲಿ ಕುಗ್ಗಿದ ಪ್ರವಾಸಿಗರ ಸಂಖ್ಯೆ

ಪಣಜಿ: ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಗೋವಾಕ್ಕೆ ಆಗಮಿಸುವ ದೇಶಿಯ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿರುವುದು ಕಂಡುಬರುತ್ತಿದೆ.

ನೆರೆಯ ರಾಜ್ಯಗಳಿಗೆ ತೆರಳಲು ಗಡಿಯಲ್ಲಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿರುವುದರಿಂದ ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗುವಂತಾಗಿದೆ.

ಕಳೆದ ಸುಮಾರು ಎರಡು ವರ್ಷಗಳಿಂದ ಕೋವಿಡ್ ಕಠಿಣ ನಿಯಮಾವಳಿಗಳ ಹಿನ್ನೆಲೆಯಲ್ಲಿ ಗೋವಾದ ಪ್ರವಾಸೋದ್ಯಮ ಸಂಪೂರ್ಣ ನೆಲ ಕಚ್ಚಿದೆ. ಆದರೆ ಕಳೆದ ಕೆಲ ತಿಂಗಳಿಂದ ಗೋವಾಕ್ಕೆ ದೇಶ-ವಿದೇಶಿಯ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದರಿಂದ ಗೋವಾದ ಎಲ್ಲ ಪ್ರವಾಸಿ ತಾಣಗಳು ಭರ್ತಿಯಾಗಿದ್ದವು. ಆದರೆ ಇದೀಗ ಮತ್ತೆ ಗಡಿಯಲ್ಲಿ ಕೋವಿಡ್ ನಿಯಮಾವಳಿಗಳಿಂದಾಗಿ ಪ್ರವಾಸೋದ್ಯಮ ಅವಲಂಭಿತ ಎಲ್ಲ ಉದ್ಯೋಗಗಳ ಮೇಲೆ ಹೊಡೆತ ಬೀಳುವಂತಾಗಿದೆ.

ಯಾವುದೇ ರಾಜ್ಯಗಳಿಂದ ಗೋವಾಕ್ಕೆ ಬರಲು ಕೋವಿಡ್ ಎರಡೂ ಡೋಸ್ ಲಸಿಕೆ ಅಥವಾ ಕೋವಿಡ್ ತಪಾಸಣೆಯ ವರದಿ ಹೊಂದಿದ್ದರೆ ಸಾಕು. ಆದರೆ ಗೋವಾದಿಂದ ಕರ್ನಾಟಕ ಅಥವಾ ಮಹಾರಾಷ್ಟ್ರ ರಾಜ್ಯಗಳಿಗೆ ತೆರಳ ಬೇಕಾದರೆ ಎರಡೂ ಡೋಸ್ ಲಸಿಕೆ ಪೊಡೆದಿದ್ದರೂ ಕೂಡ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಖಡ್ಡಾಯಗೊಳಿಸಿರುವುದು ಗೋವಾ ಪ್ರವಾಸೋದ್ಯಮದ ಮೇಲೆ ಮತ್ತೆ ಹೊಡೆತ ಬೀಳುವಂತಾಗಿದೆ.

ಟಾಪ್ ನ್ಯೂಸ್

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

1-wewwqee

Deepfake ರತನ್‌ ಟಾಟಾ ಫೋಟೋ ಬಳಕೆ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

1-sasadas

India’s first ever ಬುಲೆಟ್‌ ಟ್ರೈನ್‌ ಟರ್ಮಿನಲ್‌ ಅನಾವರಣ ; Video

1—–ssas

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ  ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

1-wewewqe

South Africa Tour; ಭಾರತೀಯ ತಂಡ ಡರ್ಬಾನ್‌ಗೆ ಆಗಮನ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.