ಆತಂಕ ಬೇಡ; ರೂಪಾಯಿ ಸ್ಥಿತಿ ಉತ್ತಮ: ವಿತ್ತ ಸಚಿವೆ


Team Udayavani, Jul 1, 2022, 7:10 AM IST

ಆತಂಕ ಬೇಡ; ರೂಪಾಯಿ ಸ್ಥಿತಿ ಉತ್ತಮ: ವಿತ್ತ ಸಚಿವೆ

ಹೊಸದಿಲ್ಲಿ/ಮುಂಬಯಿ: ಜಗತ್ತಿನ ಇತರ ರಾಷ್ಟ್ರಗಳಿಗೆ ಹೋಲಿಕೆ ಮಾಡಿದರೆ ರೂಪಾಯಿ ಅತ್ಯಂತ ಉತ್ತಮ ಸ್ಥಿತಿಯಲ್ಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಗುರುವಾರ ಮಾತನಾಡಿದ ಅವರು, ದೇಶದ್ದು ಮುಚ್ಚಿದ ಅರ್ಥ ವ್ಯವಸ್ಥೆ ಅಲ್ಲ. ಜಗತ್ತಿನ ಇತರ ಭಾಗಗಳ ಉದ್ಯಮ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಉಂಟಾದ ಬೆಳವಣಿಗೆ ದೇಶದ ಮೇಲೂ ಉಂಟಾಗುತ್ತದೆ. ಇದರ ಹೊರತಾಗಿಯೂ ನಮ್ಮ ದೇಶದ ರೂಪಾಯಿ ಉತ್ತಮ ಸ್ಥಿತಿಯಲ್ಲಿಯೇ ಇದೆ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ ಕಾಣುತ್ತಿರುವ ಹಿನ್ನೆಲೆಯಲ್ಲಿ ವಿತ್ತ ಸಚಿವ ಹೇಳಿಕೆ ಮಹತ್ವ ಪಡೆದಿದೆ. ಇದೇ ವೇಳೆ ಗುರುವಾರ ಬಿಡುಗಡೆಯಾಗಿರುವ ಆರ್‌ಬಿಐನ 25ನೇ ಆರ್ಥಿಕ ಸ್ಥಿರತೆ ವರದಿ (ಎಫ್ಎಸ್‌ಆರ್‌)ಯಲ್ಲಿ ಕೂಡ ಜಗತ್ತಿನ ಇತರ ರಾಷ್ಟ್ರಗಳ ಕರೆನ್ಸಿಗೆ ಹೋಲಿಕೆ ಮಾಡಿದರೆ, ರೂಪಾಯಿ ಉತ್ತಮ ಸ್ಥಿತಿಯಲ್ಲಿಯೇ ಇದೆ ಎಂದು ಅಭಿಪ್ರಾಯಪಟ್ಟಿದೆ. ಜಗತ್ತಿನ ಬದಲಾವಣೆಗೆ ಅದು ಹೊಂದಿಕೊಳ್ಳುತ್ತದೆ ಎಂದೂ ಅದರಲ್ಲಿ ಉಲ್ಲೇಖೀಸಲಾಗಿದೆ.

ದಾಖಲೆ ಕುಸಿತ: ಗುರುವಾರ ಕೂಡ ಅಮೆರಿಕದ ಡಾಲರ್‌ ಎದುರು ರೂ.3 ಪೈಸೆ ಕುಸಿತ ಕಂಡಿದೆ. ಹೀಗಾಗಿ ದಾಖಲೆಯ 79.06 ರೂ.ಗಳಿಗೆ ವಹಿವಾಟು ಮುಕ್ತಾಯವಾಗಿದೆ. ಕಳೆದ ಶುಕ್ರವಾರ ಕುಸಿತವನ್ನೂ ಗಣನೆಗೆ ತೆಗೆದುಕೊಂಡರೆ, ಇದು 5ನೇ ದಿನದ ಇಳಿಕೆಯಾಗಿದೆ. ಮಧ್ಯಂತರ­ದಲ್ಲಿ 79.07 ರೂ. ವರೆಗೆ ಇಳಿಕೆ­ಯಾ­ಗಿತ್ತು. ಬುಧವಾರ 79 ರೂ.ವರೆಗೆ ಕುಸಿತ ಕಂಡು ದಾಖಲೆ ನಿರ್ಮಿಸಿತ್ತು.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.