ರೈತನ ಗೋದಾಮಿನಿಂದ 8 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳವು
Team Udayavani, Sep 24, 2019, 5:40 PM IST
ಪುಣೆ: ಈರುಳ್ಳಿ ಬೆಲೆ ಗಗನ ಮುಖೀಯಾಗಿರುವಂತೆಯೇ ಪಾಟ್ನಾದ ರೈತರೊಬ್ಬರ ಗೋದಾಮಿನಿಂದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಈರುಳ್ಳಿ ಹಾಗೂ ಮಹಾರಾಷ್ಟ್ರದ ನಾಸಿಕ್ನಲ್ಲಿ ರೈತರೊಬ್ಬರ ಗೋದಾಮಿನಿಂದ 1 ಲಕ್ಷ ರೂ. ಮೌಲ್ಯದ ಈರುಳ್ಳಿ ಕಳವು ಮಾಡಿರುವ ಘಟನೆ ವರದಿಯಾಗಿದೆ.
ಅಪರಿಚಿತ ವ್ಯಕ್ತಿಗಳು ಈ ಕೃತ್ಯ ನಡೆಸಿರುವುದಾಗಿ ರೈತ ರಾಹುಲ್ ಬಾಜಿರಾವ್ ಪಗಾರ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಬೇಸಗೆ ಈರುಳ್ಳಿ ದಾಸ್ತಾನನ್ನು ತಮ್ಮ ಗೋದಾಮಿನಲ್ಲಿ ಇಟ್ಟಿದ್ದಾಗಿ ಅವರು ಹೇಳಿದ್ದಾರೆ.
ಗೋದಾಮಿಲ್ಲಿ 117 ಚೀಲಗಳಲ್ಲಿ 25 ಟನ್ ಈರುಳ್ಳಿ ಇಡಲಾಗಿತ್ತು.
ರವಿವಾರ ಸಂಜೆ ಹೊತ್ತಿಗೆ ಗೋದಾಮಿನಿಂದ ಈರುಳ್ಳಿ ಕಳವಾಗಿರುವುದು ಬೆಳಕಿಗೆ ಬಂದಿದೆ ಎಂದು ರಾಹುಲ್ ಹೇಳಿದ್ದಾರೆ. ಸದ್ಯದ ಸಂದರ್ಭದಲ್ಲಿ ಈರುಳ್ಳಿಯನ್ನು ಇಲ್ಲಿನ ಎಪಿಎಂಸಿಯಲ್ಲಿ ಹರಾಜು ಹಾಕಲಾಗುತ್ತದೆ. ಇದರ ಬೆಲೆ ಕೆ.ಜಿ.ಗೆ 100 ರೂ.ಗಳಿಷ್ಟಿದೆ.
ಏತನ್ಮಧ್ಯೆ ದಿಲ್ಲಿಯಲ್ಲಿ ಈರುಳ್ಳಿ ಬೆಲೆ 70-80 ರೂ.ಗಳಿಗೆ ಏರಿಕೆಯಾಗಿದೆ. ದೇಶಾದ್ಯಂತ ವಿವಿಧ ಮೆಟ್ರೋಗಳಲ್ಲೂ ಈರುಳ್ಳಿ ಬೆಲೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ