![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಐಟಿಆರ್ನಲ್ಲಿ 2 ಲಕ್ಷ ಮೀರಿದ ಪಾವತಿ ವಿವರ ಕಡ್ಡಾಯ
Team Udayavani, Apr 10, 2017, 10:56 AM IST
![ITR.jpg](https://www.udayavani.com/wp-content/uploads/2017/04/10/ITR-620x413.jpg)
ನವದೆಹಲಿ: ನೋಟುಗಳ ಅಮಾನ್ಯದ ಬಳಿಕದ 50 ದಿನಗಳ ಅವಧಿಯಲ್ಲಿ 2 ಲಕ್ಷ ರೂ.ಗಿಂತ ಅಧಿಕ ನಗದು ನೀಡಿ ಸಾಲ ಪಾವತಿಸಿದ್ದರೆ ಅಥವಾ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಸಿದ್ದರೆ, ಅದರ ವಿವರವನ್ನು ನೀವು ಒಂದು ಪುಟದ ಆದಾಯ ತೆರಿಗೆ ರಿಟರ್ನ್ಸ್(ಐಟಿಆರ್) ಅರ್ಜಿಯಲ್ಲಿ ಉಲ್ಲೇಖೀಸುವುದು ಕಡ್ಡಾಯ.
ಆದಾಯ ಘೋಷಣೆ, ಪಾವತಿಸಿದ ತೆರಿಗೆ, ತೆರಿಗೆ ವಿನಾಯ್ತಿ ಮತ್ತಿತರ ವಿವರಗಳನ್ನು ಭರ್ತಿ ಮಾಡುವ ಕಾಲಂಗಳ ಜೊತೆಗೆ ಐಟಿಆರ್ ಅರ್ಜಿಯಲ್ಲಿ ಹೊಸದೊಂದು ಕಾಲಂ ಅನ್ನು ನೀಡಲಾಗಿದೆ. ಅಲ್ಲಿ ನೀವು ನೋಟು ಅಪನಗದೀಕರಣದ ಬಳಿಕ 2 ಲಕ್ಷ ರೂ.ಗಿಂತ ಅಧಿಕ ಮೊತ್ತವನ್ನು ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿದ್ದರೆ, ಅದರ ಮಾಹಿತಿಯನ್ನು ನೀಡಬೇಕು. ಅಷ್ಟೇ ಅಲ್ಲ, ಸಾಲ ಪಾವತಿ, ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಮತ್ತಿತರ ಯಾವುದೇ ಪಾವತಿಗಾಗಿ 2 ಲಕ್ಷಕ್ಕಿಂತ ಹೆಚ್ಚಿನ ಮೊತ್ತವನ್ನು ಬಳಸಿದ್ದರೆ, ಅದನ್ನೂ ಇದೇ ಕಾಲಂನಲ್ಲಿ ನಮೂದಿಸಬೇಕು ಎಂದು ಆದಾಯ ತೆರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪನಗದೀಕರಣದ ಬಳಿಕ ನೀವಿಟ್ಟ ಠೇವಣಿಯನ್ನು ನಿಮ್ಮ ವಾರ್ಷಿಕ ಆದಾಯದೊಂದಿಗೆ ಹೊಂದಾಣಿಕೆ ಮಾಡುವುದೇ ಇದರ ಉದ್ದೇಶ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಅಪನಗದೀಕರಣದ ಬಳಿಕ ಅನೇಕರು ಸಾಲ ಮರುಪಾವತಿ, ಬಿಲ್ ಪಾವತಿಗಾಗಿ ಕಪ್ಪುಹಣವನ್ನು ಬಳಕೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿತ್ತು. ಈ ಎಲ್ಲ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಐಟಿ ಇಲಾಖೆ ಇಂತಹುದೊಂದು ಪ್ರಕ್ರಿಯೆ ನಡೆಸುತ್ತಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.