ಸಬ್ ಕೆ ಸಬ್ ಚೋರ್ ಹೇ, ಭ್ರಷ್ಟಾಚಾರಿ ಜನತಾ ಪಾರ್ಟಿ: ರಮ್ಯಾ ಗುಡುಗು
Team Udayavani, Mar 22, 2019, 11:46 AM IST
ಹೊಸದಿಲ್ಲಿ: ಯಡಿಯೂರಪ್ಪನವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸ್ವಪಕ್ಷದ ಕೇಂದ್ರ ನಾಯಕರಿಗೆ 1800 ಕೋಟಿ ರೂಪಾಯಿಗಳ ಬೃಹತ್ ಕಪ್ಪ ನೀಡಿದ್ದಾರೆಂಬ ಕಾಂಗ್ರೆಸ್ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ಬಗ್ಗೆ ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿ ಬಿಜೆಪಿಯನ್ನು ‘ಸಬ್ ಕೆ ಸಬ್ ಚೋರ್ ಹೈ’ ಭ್ರಷ್ಟಾಚಾರಿ ಜನತಾ ಪಾರ್ಟಿ ಎಂದು ಲೇವಡಿ ಮಾಡಿದ್ದಾರೆ.
‘ದಿ ಕಾರವನ್’ ಪತ್ರಿಕೆ ಬಿಡುಗಡೆ ಮಾಡಿದ ಡೈರಿಯಲ್ಲಿ ಯಡಿಯೂರಪ್ಪನವರು ಕೇಂದ್ರ ಬಿಜೆಪಿ ನಾಯಕರಿಗೆ ಕೋಟಿಗಳಲ್ಲಿ ಕೊಟ್ಟಿರುವ ಹಣದ ಬಗ್ಗೆ ಉಲ್ಲೇಖಿಸಲಾಗಿದೆ. ಇದನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ, ‘ ಈ ಎಲ್ಲಾ ಹಣ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಹೋಗುತ್ತದೆ ಎಂದು ಬರೆದಿದ್ದಾರೆ. ಇದರೊಂದಿಗೆ ಬಿಜೆಪಿಗೆ ಭಾರತೀಯ ಜನತಾ ಪಾರ್ಟಿ ಗೆ ಭ್ರಷ್ಟಾಚಾರಿ ಜನತಾ ಪಾರ್ಟಿ ಎಂದು ಬರೆದು ಕಾಲೆಳಿದಿದ್ದಾರೆ.
ಕೇಂದ್ರ ನಾಯಕರಿಗೆ ಹಣ ನೀಡಿರುವ ಬಗ್ಗೆ ವಿವರಗಳ ಜೊತೆ ಯಡಿಯೂರಪ್ಪ ಅವರ ಸಹಿಯುಳ್ಳ ಡೈರಿಯನ್ನು ಕಾಂಗ್ರೆಸ್ ವಕ್ತಾರ ರಣದೀಪ್ ಸರ್ಜೀವಾಲ ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಡುಗಡೆಗೊಳಿಸಿದರು.
And all this money passed onto Modi & Shah #YeddyurappaDiary
Sab Ke Sab Chor Hai. Bhrastachari Janta Party @BJP4India pic.twitter.com/3PtIg2mBg0— Divya Spandana/Ramya (@divyaspandana) March 22, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ