ಶಬರಿಮಲೆಗೆ ಏರ್ಪೋರ್ಟ್: ಇಂದು ಮಣ್ಣು ಪರೀಕ್ಷೆ
Team Udayavani, Sep 19, 2022, 6:50 AM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಆಗಮಿಸುವವರಿಗಾಗಿ ಅನುಕೂಲವಾಗಲು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪ್ರಾಥಮಿಕ ಕೆಲಸಗಳು ಶುರುವಾಗಿವೆ.
ಚೆರುವಲ್ಲಿ ಎಸ್ಟೇಟ್ನಲ್ಲಿ ಪ್ರಸ್ತಾವಿತ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಮಣ್ಣಿನ ಪರೀಕ್ಷೆ ಸೋಮವಾರ ಆರಂಭವಾಗಲಿದೆ. ಈ ಮೂಲಕ ತಜ್ಞರ ತಂಡ, ರನ್ವೇ ನಿಲ್ದಾಣಕ್ಕೆ ಅಲ್ಲಿನ ಮಣ್ಣಿನ ಸ್ಥಿತಿ ಯೋಗ್ಯವಾಗಿದೆಯೇ ಎಂಬುದನ್ನು ಪರೀಕ್ಷಿಸಲಿದೆ.
ಕನ್ಸಲ್ಟಿಂಗ್ ಸಂಸ್ಥೆ ಲೂಯಿಸ್ ಬರ್ಗರ್ ಪರವಾಗಿ ಜಿಯೋ ಐಡಿ ಏಜೆನ್ಸಿಯ ಅಧಿಕಾರಿಗಳು ಮಣ್ಣಿನ ಪರೀಕ್ಷೆ ನಡೆಸಲು ನವದೆಹಲಿಯಿಂದ ಶಬರಿಮಲೆಗೆ ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ