ನಿಗದಿತ ಅವಧಿಗೇ ಶಬರಿಮಲೆ ಏರ್ಪೋರ್ಟ್ ಪೂರ್ಣ: ಕೇರಳ ಸಿಎಂ
Team Udayavani, Oct 8, 2021, 10:30 PM IST
ತಿರುವನಂತಪುರ: ಶಬರಿಮಲೆಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿಯೇ ಪೂರ್ತಿಗೊಳಿಸಲಾಗುತ್ತದೆ.
ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್ ಲೂಯಿಸ್ ಬರ್ಜರ್ ಕನ್ಸಲ್ಟಿಂಗ್ ಪ್ರೈ.ಲಿ ಯೋಜನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ವರದಿ ಸಲ್ಲಿಸಿದೆ ಎಂದಿದ್ದಾರೆ.
ಶಬರಿಮಲೆ ದೇಗುಲದಿಂದ 48 ಕಿಮೀ ದೂರದಲ್ಲಿರುವ ಚೆರುವಲ್ಲಿಯಲ್ಲಿರುವ 2,200 ಎಕರೆ ಪ್ರದೇಶದಲ್ಲಿ ಏರ್ಪೋರ್ಟ್ ನಿರ್ಮಾಣವಾಗಲಿದೆ.
ಕಲ್ಲಿಕೋಟೆ, ಮಂಗಳೂರುಗಳಂತೆ ಈ ಪ್ರದೇಶವೂ ಬೆಟ್ಟದಿಂದ ಕೂಡಿದ ಪ್ರದೇಶ ಎಂದು ಡಿಜಿಸಿಎ ಕಳೆದ ವಾರ ಆತಂಕ ವ್ಯಕ್ತಪಡಿಸಿದೆ.
ಇದನ್ನೂ ಓದಿ:ಅಕ್ಟೋಬರ್ 13 ಕ್ಕೆ OnePlus 9RT ಬಿಡುಗಡೆ: ಇದರ ಬೆಲೆ ಎಷ್ಟು ಗೊತ್ತಾ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ