ದೇಗುಲಕ್ಕೆ ಚಿನ್ನದ ಬಾಗಿಲು
Team Udayavani, Mar 8, 2019, 1:05 AM IST
ತಿರುವನಂತಪುರ: ಶಬರಿಮಲೆಯ ಅಯ್ಯಪ್ಪ ದೇಗುಲದ ಗರ್ಭ ಗುಡಿಗೆ ಚಿನ್ನ ಲೇಪಿತ ಬಾಗಿಲು ಮುಂದಿನ ವಾರ ಸಮರ್ಪಿಸಲಾಗುತ್ತದೆ. ಮಾ.11ರಂದು ತಿಂಗಳ ಪೂಜೆಗಾಗಿ ಬಾಗಿಲು ತೆರೆಯಲಾಗುತ್ತದೆ. ಈ ಸಂದರ್ಭದಲ್ಲಿ ಅದನ್ನು ಚಿನ್ನ ಲೇಪಿತ ಬಾಗಿಲು ಸಮರ್ಪಿಸಲಾಗುತ್ತದೆ. ಸದ್ಯ ಇರುವ ಬಾಗಿಲಿಗೆ ಚಿಕ್ಕ ಬಿರುಕು ಬಂದಿರುವ ಕಾರಣ ಬದಲಾಯಿಸಲು ನಿರ್ಧರಿಸಲಾಗಿದೆ. ಭಕ್ತರ ಸಮೂಹವೊಂದು ಅದನ್ನು ದೇಣಿಗೆಯಾಗಿ ನೀಡುತ್ತಿದೆ. 21ರಂದು ಮತ್ತೆ ದೇಗುಲದ ಬಾಗಿಲು ಮುಚ್ಚಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು