ಮಂಡಲ ಪೂಜೆ: ತೆರೆದ ಶಬರಿಮಲೆ ಅಯ್ಯಪ್ಪ ಸನ್ನಿಧಾನ, ಮಹಿಳೆಯರಿಗೆ ಪ್ರವೇಶಾವಕಾಶ ಇಲ್ಲ
Team Udayavani, Nov 16, 2019, 6:56 PM IST
ತಿರುವನಂತಪುರಂ: ಮಂಡಲ ಪೂಜೆಗಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲು ಶನಿವಾರ ತೆರೆಯಲಾಗಿದೆ.
ಸಂಜೆ 5 ಗಂಟೆಗೆ ದೇವಾಲಯದ ಬಾಗಿಲನ್ನು ತೆಗೆಯಲಾಗುತ್ತಿದ್ದು, ಈಗಾಗಲೇ ಭಕ್ತರು ಶಬರಿಮಲೆಯತ್ತ ಪ್ರಯಾಣ ಬೆಳೆಸಿದ್ದಾರೆ. ಇಂದಿನಿಂದ ಮೂರು ತಿಂಗಳುಗಳ ಕಾಲ ದೇವರ ದರ್ಶನ ಪಡೆಯಬಹುದಾಗಿದೆ. ಈ ವಾರ ರಾಜ್ಯ ಮತ್ತು ನೆರೆಯ ರಾಜ್ಯದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸನ್ನಿಧಾನಕ್ಕೆ ನೀಡಲಿದ್ದು, ಬಳಿಕ ಹೊರ ರಾಜ್ಯದ ಭಕ್ತರ ಸಂಖ್ಯೆ ಹೆಚ್ಚಾಗಲಿದೆ.
ಸುಪ್ರೀಂಕೋರ್ಟ್ ತೀರ್ಪಿನ ಬಳಿಕವೂ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ನಿರಾಕರಣೆಯಾಗುತ್ತಿದೆ. ಇನ್ನು ಈ ಬಾರಿ ದರ್ಶನಕ್ಕಾಗಿ ತೆರಳಿದ 10ರಿಂದ 50 ವರ್ಷದೊಳಗಿನ 10 ಮಹಿಳೆಯರನ್ನು ಪಂಬಾ ಬಳಿ ಕಾರ್ಯಕರ್ತರು ತಡೆ ಹಿಡಿಯಲಾಗಿದ್ದು, ಅವರನ್ನು ವಾಪಸ್ಸು ಕಳುಹಿಸಲಾಗಿದೆ. ಇವರೆಲ್ಲಾ ವಿಜಯವಾಡ ಮತ್ತು ಆಂಧ್ರಪ್ರದೇಶ ಮೂಲದ ಭಕ್ತರು ಎಂದು ತಿಳಿದುಬಂದಿದೆ.
ಶಬರಿಮಲೆ ಪ್ರವೇಶಿಸುವ ಮಹಿಳೆಯರಿಗೆ ಸರಕಾರದ ವತಿಯಿಂದ ಪೊಲೀಸ್ ರಕ್ಷಣೆ ನೀಡಲಾಗಿಲ್ಲ. ಕಾನೂನು ಸುವ್ಯವಸ್ಥೆಗೆ ಮಾತ್ರ ಅಲ್ಲಿನ ಸರಕಾರ ಪೊಲೀಸರನ್ನು ನಿಯೋಜಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?