ಶಬರಿಮಲೆ ವಿಚಾರ ಪ್ರಸ್ತಾವಿಸಿಯೇ ಸಿದ್ಧ
Team Udayavani, Mar 13, 2019, 12:30 AM IST
ತಿರುವನಂತಪುರಂ: ಚುನಾವಣಾ ಪ್ರಚಾರದ ವೇಳೆ ಶಬರಿ ಮಲೆ ವಿವಾದವನ್ನು ಪ್ರಸ್ತಾವಿಸುವಂತಿಲ್ಲ ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಕ್ಯಾರೇ ಎನ್ನುತ್ತಿಲ್ಲ. ಪ್ರಚಾರದಲ್ಲಿ ಈ ವಿಚಾರ ಪ್ರಸ್ತಾವಿಸಿಯೇ ಸಿದ್ಧ ಎಂದು ಎರಡೂ ಪಕ್ಷಗಳು ಪಟ್ಟು ಹಿಡಿದಿವೆ. ಶಬರಿಮಲೆ ಸಂಸ್ಕೃತಿಯ ರಕ್ಷ ಣೆಯೇ ನಮ್ಮ ಆದ್ಯತೆ. ಇದರ ಬಗ್ಗೆ ಮಾತಾಡುವುದರಿಂದ ಯಾರ ಭಾವನೆಗೂ ಧಕ್ಕೆ ಬರುವುದಿಲ್ಲ ಎಂದು ಬಿಜೆಪಿ ನಾಯಕ ಕುಮ್ಮನಂ ರಾಜಶೇಖರನ್ ಹೇಳಿದ್ದಾರೆ. ಇದೇ ವೇಳೆ, ಇಂಥ ಗಂಭೀರ ವಿಚಾರವನ್ನು ಪ್ರಸ್ತಾವಿಸದೇ ಇರಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಆಡಳಿತಾರೂಢ ಸಿಪಿಎಂ ಮಾತ್ರ ಆಯೋಗದ ನಿರ್ಧಾರಕ್ಕೆ ಬೆಂಬಲ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ