ಶಬರಿಮಲೆ ಪ್ರಸಾದ ಇನ್ನೂ ಸ್ವಾದಿಷ್ಟ


Team Udayavani, Apr 30, 2018, 5:20 AM IST

Shabarimala-Temple-600.jpg

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಸಿಗುವ ಪ್ರಸಾದ ಯಾರಿಗೆ ಇಷ್ಟವಾಗುವುದಿಲ್ಲ ಹೇಳಿ? ಪ್ರತಿಯೊಬ್ಬರೂ ಒಂದಲ್ಲ ಒಂದು ಬಾರಿ ಅದರ ರುಚಿ ಸವಿದಿರುತ್ತೀರಿ. ಇನ್ನು ಮುಂದೆ ಈ ‘ಅಪ್ಪಮ್‌’ ಮತ್ತು ‘ಅರವಣ’ ಪ್ರಸಾದ ಇನ್ನಷ್ಟು ಸ್ವಾದಿಷ್ಟವಾಗಿರಲಿದೆ. ಮೈಸೂರಿನ ಕೇಂದ್ರ ಆಹಾರ ತಾಂತ್ರಿಕ ಸಂಶೋಧನ ಸಂಸ್ಥೆ (CFTRI) ಸದ್ಯದಲ್ಲೇ ಅಪ್ಪಮ್‌ ಮತ್ತು ಅರವಣ ಪ್ರಸಾದಕ್ಕೆ ಹೊಸ ರುಚಿ ನೀಡಲಿದೆ. ಪ್ರಸಿದ್ಧ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಸಿಗುವ “ಲಡ್ಡು’, ಪಳನಿ ಸ್ವಾಮಿ ಮುರುಗ ದೇವಸ್ಥಾನದಲ್ಲಿ ಸಿಗುವ “ಪಂಚಾಮೃತಂ’ ಪ್ರಸಾದ ತಯಾರಿಕೆಗೆ ಮಾರ್ಗದರ್ಶನ ನೀಡುತ್ತಿರುವಂಥ CFTRI, ಇನ್ನು ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಸಿಗುವ ಅಪ್ಪಮ್‌ ಮತ್ತು ಅರವಣಕ್ಕೂ ಹೊಸ ಸ್ವಾದ ಮೂಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ.

ಏನು ಬದಲಾವಣೆ? 
ಅಪ್ಪಮ್‌, ಅರವಣ ಪ್ರಸಾದದ ಗುಣಮಟ್ಟ, ಸ್ವಾದ ಮತ್ತು ಬಾಳಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ CFTRI ಕಾರ್ಯನಿರ್ವಹಿಸಲಿದೆ. ಸಂಸ್ಥೆಯ ತಜ್ಞರ ತಂಡ ಆಗಮಿಸಿ ಪ್ರಸಾದ ತಯಾರಕರಿಗೆ ತರಬೇತಿ ನೀಡಲಿದೆ. ಪ್ರಸ್ತುತ ಸ್ವಲ್ಪ ಗಟ್ಟಿ ಇರುವ ಅಪ್ಪಮ್‌ ಅನ್ನು ಮೆದುವಾಗಿಯೂ ಸಿಹಿಯಾಗಿಯೂ ಇರುವಂತೆ ನೋಡಿಕೊಳ್ಳಲು ನಿರ್ಧರಿಸಲಾಗಿದೆ. ಅರವಣದಲ್ಲಿನ ಬೆಲ್ಲದ ಪ್ರಮಾಣವನ್ನು ಶೇ. 30-40ರಷ್ಟು ಕಡಿಮೆಗೊಳಿಸಿ, ಹೆಚ್ಚು ಸ್ವಾದಿಷ್ಟಗೊಳ್ಳುವಂತೆ ಮಾಡಲಾಗುತ್ತದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ 16ರಂದು CFTRI ಜತೆ ಒಪ್ಪಂದಕ್ಕೆ ಸಹಿ ಹಾಕಿ ಮುಂದಿನ ಶಬರಿಮಲೆ ಯಾತ್ರೆಯ ಅವಧಿಯಲ್ಲೇ ಹೊಸ ಬಗೆಯ ಪ್ರಸಾದ ಸಿಗುವಂತೆ ಮಾಡಲಾಗುತ್ತದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎ. ಪದ್ಮಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.