Kerala 39 ದಿನ; ಶಬರಿಮಲೆಗೆ 204 ಕೋ.ರೂ. ಆದಾಯ
Team Udayavani, Dec 27, 2023, 12:40 AM IST
ತಿರುವನಂತಪುರ: ಕೇರಳದ ಶಬರಿಮಲೆ ದೇಗುಲದಲ್ಲಿ ಡಿ. 25ರ ವರೆಗೆ 39 ದಿನಗಳಲ್ಲಿ 204.30 ಕೋಟಿ ರೂ. ಆದಾಯ ಸಂಗ್ರಹವಾಗಿದೆ ಎಂದು ತಿರುವಾಂಕೂರು ದೇವಸ್ವಮ್ ಮಂಡಳಿ (ಟಿಡಿಬಿ) ತಿಳಿಸಿದೆ.
39 ದಿನಗಳಲ್ಲಿ ದೇಗುಲದ ವಿವಿಧ ಮೂಲ ಗಳಿಂದ ಒಟ್ಟು 204.30 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಹುಂಡಿ ಕಾಣಿಕೆ ಲೆಕ್ಕ ಹಾಕಿದ ಅನಂತರ ಆದಾಯ ಇನ್ನಷ್ಟು ಏರಿಕೆಯಾಗಲಿದೆ.
ಭಕ್ತರು ಸಲ್ಲಿಸಿರುವ ಕಾಣಿಕೆಯಿಂದ 63.89 ಕೋಟಿ ರೂ. ಸಂಗ್ರಹವಾಗಿದೆ. ಅರವಣ ಪ್ರಸಾದ ಮಾರಾಟದಿಂದ 96.32 ಕೋಟಿ ರೂ., ಅಪ್ಪಂ ಪ್ರಸಾದ ಮಾರಾಟದಿಂದ 12.38 ಕೋಟಿ ರೂ. ಆದಾಯ ಬಂದಿದೆ ಎಂದು ಟಿಡಿಬಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ತಿಳಿಸಿದ್ದಾರೆ.
ಈ ವರ್ಷದ ಮಂಡಲ ಋತುವಿ ನಲ್ಲಿ ಡಿ. 25ರ ವರೆಗೆ 31,43,163 ಭಕ್ತರು ಸ್ವಾಮಿಯ ದರ್ಶನ ಪಡೆದಿ¨ªಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!