ಶಬರಿಮಲೆ ಸಮೀಪ ಉದ್ವಿಗ್ನ ವಾತಾವರಣ; ಕಲ್ಲುತೂರಾಟ, ಲಾಠಿಚಾರ್ಜ್


Team Udayavani, Oct 17, 2018, 4:52 PM IST

temple.jpg

ತಿರುವನಂತಪುರಂ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದೊಳಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಕೇರಳದ ನೀಲಕ್ಕಲ್ ಬಳಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಉದ್ರಿಕ್ತ ಪ್ರತಿಭಟನಾಕಾರರ ಗುಂಪು ಪೊಲೀಸರು ಮತ್ತು ಮಹಿಳೆಯರ ಮೇಲೆ ಕಲ್ಲು ತೂರಾಟ ನಡೆಸಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿರುವುದಾಗಿ ಮೂಲಗಳು ತಿಳಿಸಿವೆ.

ಶಬರಿಮಲೆ ಸಮೀಪದ ನೀಲಕ್ಕಲ್, ಪಂಪ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.

ಸಂಜೆ 5ಗಂಟೆಗೆ ದೇಗುಲದ ಬಾಗಿಲು ತೆರೆಯಲಿದ್ದು, ಈ ವೇಳೆ ದೇವಾಲಯದ ಒಳಪ್ರವೇಶಿಸಲು ಮಹಿಳೆಯರು ಸಜ್ಜಾಗಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಮಹಿಳೆಯರು ಗರ್ಭಗುಡಿ ಒಳಪ್ರವೇಶಿಸಲು ಅವಕಾಶ ಕಲ್ಪಿಸುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.

ಮಧ್ಯಾಹ್ನದ ವೇಳೆ ಇಬ್ಬರು ಮಹಿಳೆಯರು ಶಬರಿಮಲೆ ಸಮೀಪ ತೆರಳಿದ್ದು, ಪಂಪದಲ್ಲಿ ಅವರನ್ನು ಬಲವಂತವಾಗಿ ವಾಪಸ್ ಕಳುಹಿಸಲಾಗಿದೆ ಎಂದು ವರದಿ ತಿಳಿಸಿದೆ. ಪ್ರತಿಭಟನಾಕಾರರ ಮುಖಂಡ ರಾಹುಲ್ ಈಶ್ವರ್ ಅವರನ್ನು ಪಂಪದ ಬಳಿ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೆಎಸ್ ಆರ್ ಟಿಸಿ ಹಾಗೂ ಪತ್ರಕರ್ತರ ವಾಹನದ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಟಿವಿ ಚಾನೆಲ್ ಹಾಗೂ ಮಾಧ್ಯಮ ಪ್ರತಿನಿಧಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಯಗೊಂಡಿರುವುದಾಗಿ ವರದಿ ವಿವರಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.