17ರಿಂದ ಶಬರಿಮಲೆಯಲ್ಲಿ ಅಯ್ಯಪ್ಪನ ದರ್ಶನ
Team Udayavani, Sep 8, 2021, 10:30 PM IST
ತಿರುವನಂತಪುರಂ: ಪ್ರಸಿದ್ಧ ಶಬರಿ ಮಲೆ ಅಯ್ಯಪ್ಪ ದೇಗುಲ ಇದೇ ತಿಂಗಳು 17ನೇ ತಾರೀಕಿನಿಂದ ಐದು ದಿನಗಳ ಕಾಲ ತೆರೆಯಲಿದೆ.
ಮೊದಲೇ ಬುಕ್ಕಿಂಗ್ ಮಾಡಿಕೊಂಡ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶವಿರಲಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.
ಟಿಡಿಬಿ ಅಧಿಕೃತ ವೆಬ್ಸೈಟ್ ಮೂಲಕ ಭಕ್ತಾದಿಗಳು ದೇವರ ದರ್ಶನಕ್ಕೆ ಬುಕ್ಕಿಂಗ್ ಮಾಡಿಕೊಳ್ಳಬಹುದು. ಪ್ರತಿದಿನ 15 ಸಾವಿರ ಭಕ್ತಾದಿಗಳಿಗೆ ಮಾತ್ರ ಅವಕಾಶವಿರಲಿದೆ.
ಎರಡು ಡೋಸ್ ಲಸಿಕೆ ಪಡೆದವರು ಅಥವಾ ದೇವಸ್ಥಾನಕ್ಕೆ ಭೇಟಿ ಸಮಯದಲ್ಲಿ ಮಾಡಿಸಿಕೊಂಡಿರುವ ಆರ್ಟಿಪಿಸಿಆರ್ ಪರೀಕ್ಷೆಯ ವರದಿ ಇರುವವರಿಗೆ ಮಾತ್ರವೇ ದೇವರ ದರ್ಶನಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಲಾಗಿದೆ.
ಇದನ್ನೂ ಓದಿ:ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಡಿಕೆಶಿ ಆಗ್ರಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ