ಜು.17ರಿಂದ ತೆರೆಯಲಿದೆ ಶಬರಿಮಲೆ ದೇವಸ್ಥಾನ: ಭಕ್ತರು ಈ ನಿಯಮಗಳನ್ನು ಪಾಲಿಸಲೇಬೇಕು
Team Udayavani, Jul 11, 2021, 2:45 PM IST
ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲವು ಮಾಸಿಕ ಪೂಜೆಗಾಗಿ ಜು. 17ರಿಂದ ಜು. 21ರ ವರೆಗೆ ತೆರೆಯಲಿದೆ. ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ದೇಗುಲದ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಈ ಅವಧಿಯಲ್ಲಿ ಶಬರಿಮಲೆ ದೇಗುಲಕ್ಕೆ ಭೇಟಿ ನೀಡುವ ಭಕ್ತರು ಎರಡೂ ಲಸಿಕೆ ಹಾಕಿಸಿಕೊಂಡಿರುವ ಪ್ರಮಾಣಪತ್ರ ಅಥವಾ 48 ಗಂಟೆಗಳೊಳಗೆ ಮಾಡಿಸಿದ ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಆನ್ಲೈನ್ ಬುಕಿಂಗ್ ಮೂಲಕ ಗರಿಷ್ಠ 50 ಸಾವಿರ ಭಕ್ತರಿಗೆ ದರ್ಶನಾವಕಾಶ ನೀಡಲಾಗುತ್ತದೆ.
ಇದನ್ನೂ ಓದಿ;ಕಂದಹಾರ್ ನಲ್ಲಿ ತಾಲಿಬಾನ್ ಹಿಡಿತ: ರಾಯಭಾರ ಕಚೇರಿಯ ಸಿಬ್ಬಂದಿಗಳ ವಾಪಾಸ್ ಗೆ ಭಾರತ ಕ್ರಮ
ಕೇರಳದಲ್ಲಿ ಶನಿವಾರ 14,087 ಜನರು ವೈರಸ್ ಸೋಂಕಿಗೆ ಒಳಗಾಗಿದ್ದು, 109 ಜನರು ಈ ಕಾಯಿಲೆಗೆ ತುತ್ತಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಅಂಕಿಅಂಶಗಳು ತಿಳಿಸಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!