ತೃತೀಯ ಲಿಂಗಿಗಳಿಗೆ ತಡೆ
Team Udayavani, Dec 17, 2018, 6:20 AM IST
ಎರುಮಲೈ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ತೆರಳಲು ಯತ್ನಿಸಿದ ತೃತೀಯ ಲಿಂಗಿಗಳ ಗುಂಪೊಂದನ್ನು ಪೊಲೀಸರು ಭಾನುವಾರ ತಡೆದು ವಾಪಸ್ ಕಳುಹಿಸಿದ್ದಾರೆ. ತಲೆಯಲ್ಲಿ ಇರುಮುಡಿ ಹೊತ್ತು, ಕಪ್ಪು ಬಣ್ಣದ ಸೀರೆಯುಟ್ಟುಕೊಂಡು ದೇಗುಲದತ್ತ ಹೊರಟಿದ್ದರು. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ತೃತೀಯ ಲಿಂಗಿಗಳು, ಮಹಿಳೆಯರಿಗಿರುವ ನಿಷೇಧವು ನಮಗೆ ಅನ್ವಯಿಸುವುದಿಲ್ಲ ಎಂದು ಕೇಳಿಕೊಂಡರೂ ಪೊಲೀಸರು ಕೇಳಲಿಲ್ಲ. ಪುರುಷರಂತೆ ಉಡುಗೆ ಧರಿಸಿಕೊಂಡು ಬಂದರೆ ಮಾತ್ರ ಮುಂದೆ ಸಾಗಬಹುದು ಎಂದಿದ್ದಾರೆ. ಇದನ್ನು ಪ್ರಶ್ನಿಸಿ ನಾವು ಹೈಕೋರ್ಟ್ ಮೆಟ್ಟಿಲೇರುತ್ತೇವೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು