ಶಬರಿಮಲೆ: ತಿರುವಾಂಕೂರು ದೇವಸ್ವ ಮಂಡಳಿ ಸುಪ್ರೀಂ ತೀರ್ಪು ಪ್ರಶ್ನಿಸದು
Team Udayavani, Oct 3, 2018, 4:13 PM IST
ತಿರುವನಂತಪುರ : ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶಾವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ತಿರುವಾಂಕೂರು ದೇವಸ್ವಂ ಮಂಡಳಿ ಪ್ರಶ್ನಿಸದಿರಲು ನಿರ್ಧರಿಸಿದೆ.
ಈ ಹಿಂದೆ ದೇವಸ್ವ ಮಂಡಳಿಯು ತಾನು ಇತರ ಧಾರ್ಮಿಕ ನಾಯಕರ ಬೆಂಬಲವನ್ನು ಪಡೆದು ಸುಪ್ರೀಂ ಕೋರ್ಟಿಗೆ ಪುನರ್ ವಿಮಶಾì ಅರ್ಜಿಯನ್ನು ಸಲ್ಲಿಸುವುದಾಗಿ ಹೇಳಿತ್ತು.
ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷ ಪ್ರಾಯದ ಮಹಿಳೆಯರಿಗೆ ಕಳೆದ ಸಾವಿರ ವರ್ಷದಿಂದಲೂ ಪ್ರವೇಶಾವಕಾಶಕ್ಕೆ ನಿಷೇಧವಿತ್ತು. ಅದನ್ನು ತೆರವು ಗೊಳಿಸಿದ ಸುಪ್ರೀಂ ಕೋರ್ಟಿನ ಆದೇಶಕ್ಕೆ ದೇಶಾದ್ಯಂತದ ಮಹಿಳಾ ಕಾರ್ಯಕರ್ತರಿಂದ ಭಾರೀ ಸ್ವಾಗತ ಕಂಡು ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ