Congress ತೊರೆದು ಹೊಸ ಪಕ್ಷ ಕಟ್ಟುವತ್ತ ಸಚಿನ್ ಪೈಲಟ್ ಚಿತ್ತ? ಏನಿದು ಹೊಸ ಬೆಳವಣಿಗೆ?


Team Udayavani, Jun 10, 2023, 10:22 AM IST

Sachin Pilot May Float Own Party: congress says its a rumours

ಹೊಸದಿಲ್ಲಿ: ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯಂದು ತಮ್ಮದೇ ಆದ ಪಕ್ಷವನ್ನು ಘೋಷಿಸಬಹುದು ಎಂಬ ವದಂತಿಗಳನ್ನು ಕಾಂಗ್ರೆಸ್ ಶುಕ್ರವಾರ ತಳ್ಳಿಹಾಕಿದೆ. ರಾಜಸ್ಥಾನದ ವಿಧಾನಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಸ್ಪರ್ಧಿಸುವುದಾಗಿ ಅದು ಪ್ರತಿಪಾದಿಸಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ ಸಿ ವೇಣುಗೋಪಾಲ್ ಅವರು ತಾನು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಅವರೊಂದಿಗೆ ಸಂಪರ್ಕದಲ್ಲಿದ್ದು, ಮತ್ತು ಪಕ್ಷವು ಒಗ್ಗಟ್ಟಾಗಿದೆ ಎಂದಿದ್ದಾರೆ. ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಲಿದ್ದೇವೆ ಎಂದು ಪ್ರತಿಪಾದಿಸಿದರು.

ಆದರೆ ಸಚಿನ್ ಪೈಲಟ್‌ ಅವರು ಪ್ರಸ್ತಾಪಿಸಿದ ಸಮಸ್ಯೆಗಳ ಪರಿಹಾರವನ್ನು ಬಯಸುತ್ತಿದ್ದಾರೆ, ವಿಶೇಷವಾಗಿ ಅಶೋಕ್ ಗೆಹ್ಲೋಟ್ ಸರ್ಕಾರವು ಹಿಂದಿನ ಬಿಜೆಪಿ ಆಡಳಿತದಲ್ಲಿ ಆಪಾದಿತ ಭ್ರಷ್ಟಾಚಾರದ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ನಿಕಟವಾದ ಮೂಲಗಳು ತಿಳಿಸಿವೆ. ಈ ವಿಷಯಗಳ ಬಗ್ಗೆ ಹೆಚ್ಚು ಬೆಳವಣಿಗೆ ನಡೆದಿಲ್ಲ ಎಂದು ಅವರು ಹೇಳಿದರು.

ಅವರು “ತಾತ್ವಿಕ ಸ್ಥಾನವನ್ನು” ತೆಗೆದುಕೊಂಡಿದ್ದಾರೆ. ಇದು ಹುದ್ದೆಯ ವಿಚಾರವಲ್ಲ ಎಂದು ಪೈಲಟ್‌ಗೆ ನಿಕಟವಾಗಿರುವ ನಾಯಕರು ಹೇಳಿದರು. ಭ್ರಷ್ಟಾಚಾರ ಮತ್ತು ಪೇಪರ್ ಸೋರಿಕೆಯ ವಿಷಯಗಳು ಅವರ ಪ್ರಮುಖ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ

Khandre

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Ra

Congress ಛತ್ತೀಸ್‌ಗಢ, ಮಧ್ಯಪ್ರದೇಶದಲ್ಲಿ ಗೆಲ್ಲುವುದು ಖಚಿತ, ರಾಜಸ್ಥಾನದಲ್ಲಿ…: ರಾಹುಲ್

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Vande Bharat; ಭಾರತೀಯ ರೈಲ್ವೆಯ ಪರಿವರ್ತನೆಗಾಗಿ ನಮ್ಮ ಸರ್ಕಾರದ ಕೆಲಸ: ಪ್ರಧಾನಿ ಮೋದಿ

Brij Bhushan Singh harassed wrestlers at every opportunity: Delhi Police to court

WrestlersCase ಅವಕಾಶ ಸಿಕ್ಕಾಗೆಲ್ಲಾ ಬ್ರಿಜ್ ಭೂಷಣ್ ಕಿರುಕುಳ:ಕೋರ್ಟ್ ನಲ್ಲಿ ದೆಹಲಿಪೊಲೀಸರು

tdy-12

Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.