ಹೊಸ ಪಕ್ಷ ಸ್ಥಾಪಿಸಿದ ಮಹಾ ಕೃಷಿ ಸಚಿವ ಸದಾಭಾವು ಖೋತ್‌ 


Team Udayavani, Sep 9, 2017, 11:15 AM IST

5.jpg

 ಮುಂಬಯಿ: ಸಂಸದ ರಾಜು ಶೆಟ್ಟಿ ನೇತೃತ್ವದ ಸ್ವಾಭಿಮಾನಿ ಶೇತ್ಕರಿ ಸಂಘಟನೆಯಿಂದ ಉಚ್ಚಾಟನೆಗೊಂಡಿರುವ  ಕೃಷಿ ರಾಜ್ಯ ಸಚಿವ ಸದಾಭಾವು ಖೋತ್‌ ಅವರು ಹೊಸ ಸಂಘಟನೆ ರಚಿಸುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಸೆ. 21ರಂದು ಕೊಲ್ಲಾಪುರದಲ್ಲಿ ಪಕ್ಷದ ಹೆಸರು, ಧ್ವಜ ಮತ್ತು ಚೆಹ್ನೆಯನ್ನು ಘೋಷಣೆ ಮಾಡಲಾಗುವುದು. ಈ ಉದ್ದೇಶಕ್ಕಾಗಿ 16 ಸದಸ್ಯರನ್ನು ಒಳಗೊಂಡಿರುವ  ಕರಡು ಸಮಿತಿ ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸೆ. 30ರಂದು ದಸರಾ ಮುನ್ನಾದಿನ ಈಚಲಕರಂಜಿಯಲ್ಲಿ ರೈತ ರ್ಯಾಲಿಯೊಂದು ನಡೆಯಲಿದೆ.  ರ್ಯಾಲಿಯಲ್ಲಿ ಹೊಸ ಪಕ್ಷವು ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ನೌಕರರು ಮತ್ತು ಯುವಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಉದ್ದೇಶಿಸಿ ಭಾಷಣ ಮಾಡಲಿದೆ ಎಂದು ರೈತ ನಾಯಕ ಖೋತ್‌ ತಿಳಿಸಿದ್ದಾರೆ.

ಹೊಸ ಪಕ್ಷವು ಸರಕಾರದೊಂದಿಗೆ ಸಂವಾದ ಮತ್ತು ಸಂಘರ್ಷದ ಅವಳಿ ವಿಧಾನಗಳ ಮೂಲಕ ರೈತರ ಸಮಸ್ಯೆಗಳನ್ನು  ಬಗೆಹರಿಸುವ ಕಡೆಗೆ  ಗಮನ ಕೇಂದ್ರೀಕರಿಸಲಿದೆ. ಪಕ್ಷದಲ್ಲಿ ರೈತರು, ಯುವಕರು ಮತ್ತು ಮಹಿಳೆ ಯರು ಸೇರಿದಂತೆ ಸಮಾಜದ ಎಲ್ಲ ವರ್ಗಗಳು ಹಾಗೂ ಸಂಘಟನೆಗಳಿಗೆ ಸ್ಥಾನ ನೀಡಲಾಗುವುದು ಎಂದರು.ಆದಾಗ್ಯೂ, ಹೊಸ ಪಕ್ಷವು ಚುನಾವಣಾ ರಾಜಕೀಯಕ್ಕೆ ಇಳಿಯಲಿದೆಯೇ, ಇಲ್ಲವೇ ಎಂಬ ಬಗ್ಗೆ ಅವರು ಯಾವುದೇ ಸ್ಪಷ್ಟನೆ ನೀಡಿಲ್ಲ. ಚುನಾವಣೆ ಸ್ಪರ್ಧಿಸುವ ಬಗ್ಗೆ ಮುಂದೆ ನಿರ್ಣಯಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ತಮ್ಮ ಮಾಜಿ ಬಾಸ್‌ ರಾಜು ಶೆಟ್ಟಿ ವಿರುದ್ಧ  ಟೀಕಾಪ್ರಹಾರ ನಡೆಸಿರುವ ಸಚಿವ ಖೋತ್‌ ಅವರು, ತಾನು ವೈಯಕ್ತಿಕ ಆಸಕ್ತಿಯೊಂದಿಗೆ ರಾಜ್ಯ ಸಂಪುಟಕ್ಕೆ ರಾಜೀನಾಮೆ ನೀಡುವಂತೆ ಮಾಡಲು ಶೆಟ್ಟಿ ತನ್ನ ವಿರುದ್ಧ ದುರುದ್ದೇಶಪೂರಿತ ಪ್ರಚಾರವನ್ನು ಆರಂಭಿಸಿದ್ದರು. ಶೆಟ್ಟಿ ಅವರ ಆತ್ಮಕ್ಲೇಶ ಯಾತ್ರೆಯು ತನ್ನ ವಿರುದ್ಧದ ಯಾತ್ರೆ ಆಗಿತ್ತು. ನಾನು ರಾಜ್ಯ ಸಚಿವ ಆದಾಗಿನಿಂದ ಅವರು ತನಗೆ ರಾಜೀನಾಮೆ ನೀಡುವಂತೆ ಒತ್ತಡವನ್ನು ಹೇರುತ್ತಿದ್ದರು ಎಂದು ದೂರಿದ್ದಾರೆ.

ಶೆಟ್ಟಿ  ತನ್ನ ವಿರುದ್ಧ ಹೊರೆಸಿರುವ ಆರೋಪಗಳು ಅತ್ಯಂತ ಕಳಪೆ ಮಟ್ಟದ್ದಾಗಿದೆ. ತಾನು ರಾಜ್ಯ ಸಂಪುಟಕ್ಕೆ ಸೇರಿದಾಗಿನಿಂದ ಅವರು ತನ್ನ ಕಾಲೆಳೆಯುವ ಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಖೋತ್‌ ಅರೋಪಿಸಿದ್ದಾರೆ.

ಶೇತ್ಕರಿ ಸಂಘಟನೆಯಿಂದ ಉಚ್ಚಾಟನೆಗೊಂಡಿರುವ ಬಗ್ಗೆ ಮಾತನಾಡಿದ ಅವರು ತನಗೆ ಪಕ್ಷ ತ್ಯಜಿಸಲು ಇಷ್ಟವಿರಲಿಲ್ಲ. ಆದರೆ, ತನ್ನನ್ನು ಉಚ್ಚಾಟಿಸಲಾಯಿತು ಎಂದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.