ನನಗೂ ಬೆದರಿಕೆ: ಪ್ರಾಚಿ
Team Udayavani, Oct 22, 2019, 12:00 AM IST
ಲಕ್ನೋ: ನನ್ನ ಜೀವಕ್ಕೆ ಬೆದರಿಕೆಯಿದ್ದು, ನನಗೆ ಸರಕಾರ ಭದ್ರತೆ ಒದಗಿಸಬೇಕು ಎಂದು ಹಿಂದೂತ್ವದ ನಾಯಕಿ ಸಾಧ್ವಿ ಪ್ರಾಚಿ ಆಗ್ರಹಿಸಿದ್ದಾರೆ. ಉತ್ತರಪ್ರದೇಶದಲ್ಲಿ ಹಿಂದೂ ಸಮಾಜ್ ಪಕ್ಷದ ನಾಯಕ ಕಮಲೇಶ್ ತಿವಾರಿ ಹತ್ಯೆಯಾದ ಬೆನ್ನಲ್ಲೇ ಪ್ರಾಚಿ ಈ ಕೋರಿಕೆ ಸಲ್ಲಿಸಿದ್ದಾರೆ.
ನನಗೆ ಕಳೆದ 10 ವರ್ಷಗಳಿಂದಲೂ ಮುಸ್ಲಿಂ ಮೂಲಭೂತವಾದಿ ಸಂಘಟನೆಗಳಿಂದ ಬೆದರಿಕೆ ಕರೆಗಳು ಬರುತ್ತಿವೆ. ಅದಕ್ಕಾಗಿ ನಾನು ಭದ್ರತೆ ಒದಗಿಸುವಂತೆ ಗೃಹ ಸಚಿವ ಅಮಿತ್ ಶಾ ಅವರಿಗೆ ಕೋರಿದ್ದೇನೆ ಎಂದಿದ್ದಾರೆ ಸಾಧ್ವಿ. ಅಲ್ಲದೆ, ತಿವಾರಿಗೆ ಬೆದರಿಕೆ ಹಾಕಿದವರೇ ನನ್ನ ತಲೆಗೂ 51 ಲಕ್ಷ ರೂ. ಬಹುಮಾನ ಘೋಷಿಸಿದ್ದರು ಎಂದಿದ್ದಾರೆ.
ಈ ನಡುವೆ, ತಿವಾರಿ ಹತ್ಯೆಯ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ಕೊಟ್ಟವರಿಗೆ ತಲಾ 2.5 ಲಕ್ಷ ರೂ. ಬಹುಮಾನ ನೀಡುವುದಾಗಿ ಸೋಮವಾರ ಉ.ಪ್ರದೇಶ ಪೊಲೀಸರು ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ
MUST WATCH
ಹೊಸ ಸೇರ್ಪಡೆ
Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್ಐ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ