ಹೇಮಂತ್ ಕರ್ಕರೆ ಸಾವಿಗೆ ನನ್ನ ಶಾಪ ಕಾರಣ: ಪ್ರಗ್ಯಾ ಠಾಕೂರ್
‘ನೀವು ನಾಶವಾಗಿ ಹೋಗುತ್ತೀರಿ’ ಎಂದು ಶಾಪ ನೀಡಿದ್ದೆ ಎಂದು ಹೇಳಿರುವುದಾಗಿ ಸಾಧ್ವಿ ಇದೀಗ ಮತ್ತೆ ನೆನಪಿಸಿಕೊಂಡಿದ್ದಾರೆ...
Team Udayavani, Apr 19, 2019, 3:11 PM IST
ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಎದುರಾಳಿಯಾಗಿ ಭಾರತೀಯ ಜನತಾ ಪಕ್ಷದಿಂದ ಕಣಕ್ಕಿಳಿದರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗಿದ್ದಾರೆ.
2008ರ ಮುಂಬಯಿ ಉಗ್ರದಾಳಿ ಸಂದರ್ಭದಲ್ಲಿ ಆಗ ಮಹಾರಾಷ್ಟ್ರ ಎ.ಟಿ.ಎಸ್. ಮುಖ್ಯಸ್ಥರಾಗಿದ್ದ ಹೇಮಂತ ಕರ್ಕರೆ ಅವರು ಈ ದಾಳಿಯಲ್ಲಿ ಜೀವ ಕಳೆದುಕೊಂಡಿದ್ದು ತಮ್ಮ ಶಾಪದ ಕಾರಣದಿಂದಲೇ ಎಂದು ಸಾಧ್ವಿ ಪ್ರಗ್ಯಾ ಹೇಳಿಕೆ ನೀಡಿದ್ದಾರೆ.
2008ರ ಮಾಲೆಗಾಂವ್ ಬಾಂಬ್ ನ್ಪೋಟದಲ್ಲಿ ಪ್ರಗ್ಯಾ ಸಿಂಗ್ ಆರೋಪಿಯಾಗಿದ್ದ ಪ್ರಕರಣದ ತನಿಖೆಯನ್ನು ಕರ್ಕರೆ ಅವರು ನಡೆಸುತ್ತಿದ್ದರು. ‘ನನ್ನ ವಿರುದ್ಧ ಸಾಕ್ಷಿಗಳು ಇಲ್ಲದಿದ್ದಲ್ಲಿ ನನ್ನನ್ನು ಬಿಟ್ಟುಬಿಡುವಂತೆ ಹೇಮಂತ್ ಕರ್ಕರೆಗೆ ನಾನು ಹೇಳಿದಾಗ ಅವರು ನನ್ನ ವಿರುದ್ಧ ಸಾಕ್ಷಿಗಳನ್ನು ತರುತ್ತೇನೆ ಆದರೆ ನಿನ್ನನ್ನು ಬಿಟ್ಟುಬಿಡುವುದಿಲ್ಲ ಎಂದು ಹೇಳಿದ್ದರು. ಆ ಸಂದರ್ಭದಲ್ಲಿ ನಾನು ಅವರಿಗೆ ‘ನೀವು ನಾಶವಾಗಿ ಹೋಗುತ್ತೀರಿ’ ಎಂದು ಶಾಪ ನೀಡಿದ್ದೆ ಎಂದು ಹೇಳಿರುವುದಾಗಿ ಸಾಧ್ವಿ ಇದೀಗ ಮತ್ತೆ ನೆನಪಿಸಿಕೊಂಡಿದ್ದಾರೆ.
#WATCH Pragya Singh Thakur:Maine kaha tera (Mumbai ATS chief late Hemant Karkare) sarvanash hoga.Theek sava mahine mein sutak lagta hai. Jis din main gayi thi us din iske sutak lag gaya tha.Aur theek sava mahine mein jis din atankwadiyon ne isko maara, us din uska anth hua (18.4) pic.twitter.com/COqhEW2Bnc
— ANI (@ANI) April 19, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ