ಸಾಧ್ವಿ ಪ್ರಜ್ಞಾ ಸಿಂಗ್ ಮೌನ ವ್ರತ
Team Udayavani, May 21, 2019, 6:10 AM IST
ಇತ್ತೀಚೆಗೆ ಕೆಲವು ಹೇಳಿಕೆಗಳ ಮೂಲಕ ವಿವಾದಕ್ಕೆ ಕಾರಣವಾದ ಬಿಜೆಪಿಯ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಇದೀಗ ಮೌನವ್ರತಕ್ಕೆ ಜಾರಿ ದ್ದಾರೆ. ಪಶ್ಚಾತ್ತಾಪ ಸೂಚಕ ವಾಗಿ ತಾವು 63 ಗಂಟೆಗಳ ಕಾಲ ಮೌನ ವ್ರತ ಆಚರಿಸು ತ್ತಿರುವುದಾಗಿ ಸಾಧ್ವಿ ಸೋಮವಾರ ಹೇಳಿ ದ್ದಾರೆ. ಆರಂಭದಲ್ಲಿ 26/11ರ ಹೀರೋ ಹೇಮಂತ್ ಕರ್ಕರೆ ಅವರು ನನ್ನ ಶಾಪದಿಂದ ಸಾವಿಗೀಡಾದರು ಎಂದಿದ್ದ ಸಾಧ್ವಿ, ಮಹಾತ್ಮನನ್ನು ಕೊಂದ ಗೋಡ್ಸೆ ದೇಶಭಕ್ತ ಎನ್ನುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಕ್ಷಮೆಯನ್ನೂ ಕೋರಿದ್ದರು. ಈಗ ಸೋಮವಾರ ಬೆಳಗ್ಗಿನಿಂದ 63 ಗಂಟೆಗೆ ಮೌನ ವ್ರತ ಕೈಗೊಂಡಿರುವು ದಾಗಿ ಅವರ ಸಹಚರರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ