ಕೇಸರಿ ನನ್ನ ಬಣ್ಣವಲ್ಲ; ಎಡ ನಾಯಕರೇ ಹೀರೋಗಳು


Team Udayavani, Sep 2, 2017, 7:20 AM IST

1-2-01091-pti9_1_2017_00013.jpg

ತಿರುವನಂತಪುರಂ: ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರ ರಾಜಕೀಯ ಪ್ರವೇಶದ ಸುದ್ದಿ ಇನ್ನೂ ತಾರ್ಕಿಕ ಅಂತ್ಯ ಕಾಣದಿರುವ ನಡುವೆಯೇ, ಮತ್ತೂಬ್ಬ ಖ್ಯಾತ ನಟ ಕಮಲ್‌ ಹಾಸನ್‌ ರಾಜಕೀಯಕ್ಕೆ ಎಂಟ್ರಿ ಕೊಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಂತಿದೆ. “ತಮಿಳುನಾಡಿನ ವಿಧಾನಭವನವಿರುವ ಫೋರ್ಟ್‌ ಸೈಂಟ್‌ ಜಾರ್ಜ್‌ನತ್ತ ಹೆಜ್ಜೆ ಹಾಕಲು ಸಿದ್ಧರಾಗಿ’ ಎಂದು ತಮ್ಮ ಬೆಂಬಲಿಗರಿಗೆ ಇತ್ತೀಚೆಗಷ್ಟೇ ಕರೆ ನೀಡಿದ್ದ ಕಮಲ್‌ ಅವರು ಶುಕ್ರವಾರ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರನ್ನು ಭೇಟಿಯಾಗಿರುವುದು ಸಹಜವಾಗಿಯೇ ಕುತೂಹಲ ಮೂಡಿಸಿದೆ.

ಶುಕ್ರವಾರ ತಿರುವನಂತಪುರಂಗೆ ತೆರಳಿದ್ದ ಕಮಲ್‌ ಅವರನ್ನು ಸಿಎಂ ಪಿಣರಾಯಿ ಹಾಗೂ ಅವರ ಪತ್ನಿ ಕಮಲಾ ಆತ್ಮೀಯ ವಾಗಿ ಸ್ವಾಗತಿಸಿದ್ದಾರೆ. ತದನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿ ಸುತ್ತಾ ಇಬ್ಬರೂ, ತಾವು ರಾಜಕೀಯದ ಕುರಿತೂ ಚರ್ಚಿಸಿರುವು ದಾಗಿ ಒಪ್ಪಿಕೊಂಡಿದ್ದಾರೆ. ವಿಶೇಷವೆಂದರೆ, “ರಾಜಕೀಯ ಪ್ರವೇಶಿಸುತ್ತೀರಾ, ಯಾವ ಪಕ್ಷ ಸೇರುತ್ತೀರಿ’ ಎಂಬ ಪ್ರಶ್ನೆಗೆ ಕಮಲ್‌ ಹಾಸನ್‌ ಅವರು, “ಸ್ವಲ್ಪ ಕಾಯಿರಿ. ಆದರೆ, ಖಂಡಿತಾ ನನ್ನದು ಕೇಸರಿ ಬಣ್ಣವಲ್ಲ. ಎಡಪಕ್ಷಗಳ ನಾಯಕರೇ ನನ್ನ ಹೀರೋಗಳು’ ಎಂದು ನುಡಿಯುವ ಮೂಲಕ ಎಡರಂಗದಲ್ಲಿ ಗುರುತಿಸಿಕೊಳ್ಳುವ ಸುಳಿವು ನೀಡಿದ್ದಾರೆ.

ಇದೇ ವೇಳೆ, ಇದೊಂದು ಸದ್ಭಾವನಾ ಭೇಟಿಯಾಗಿತ್ತು. ಇಲ್ಲಿ ನಾವು ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜಕೀಯ ಕುರಿತು ಚರ್ಚಿಸಿದ್ದೇವೆ ಎಂದು ಪಿಣರಾಯಿ ತಿಳಿಸಿದ್ದಾರೆ. ಇನ್ನು ರಾಜಕೀಯ ಪ್ರವೇಶ ಕುರಿತು ಪ್ರತಿಕ್ರಿಯಿಸಿದ ಕಮಲ್‌, “ರಾಜಕೀಯ ಪ್ರವೇಶ ದೊಡ್ಡ ವಿಚಾರವಲ್ಲ. ಆದರೆ, ಅದಕ್ಕಾಗಿ ನಾನು ಎಷ್ಟು ಸಮಯವನ್ನು ಕಾದಿರಿಸಬಲ್ಲೆ ಎನ್ನುವುದು ಮುಖ್ಯವಾಗುತ್ತದೆ. ಅಲ್ಲದೆ, ಸರಕಾರಕ್ಕಿಂತಲೂ ವಿಚಾರಗಳು ಹಾಗೂ ಜನರು ಮುಖ್ಯ. ನಾನು ರಾಜಕೀಯ ಸೇರುವ ಮೊದಲು ಇನ್ನಷ್ಟು ರಾಜಕೀಯ ನಾಯಕರನ್ನು ಭೇಟಿಯಾಗಲು ಇಚ್ಛಿಸುತ್ತೇನೆ’ ಎಂದಿದ್ದಾರೆ. 

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.