ಮುಂಬಯಿಯಲ್ಲಿ ಕೇಸರಿ ಅಲೆ: ಮರಾಠರಿಗೆ ಮಣಿದ ಸರಕಾರ
Team Udayavani, Aug 10, 2017, 8:15 AM IST
ಮುಂಬಯಿ: ಸರಕಾರಿ ಉದ್ಯೋಗ ಮತ್ತು ಕಾಲೇಜು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಬುಧವಾರ ಮಹಾರಾಷ್ಟ್ರದ ಮರಾಠ ಸಮುದಾಯ ಮುಂಬಯಿಯ ಬೀದಿಗಳಲ್ಲಿ ಬೃಹತ್ ಮೌನ ಪ್ರತಿಭಟನ ರ್ಯಾಲಿ ನಡೆಸಿತು. ಇದರಲ್ಲಿ ಕೇಸರಿ ಬಾವುಟ ಹಿಡಿದು ಕೊಂಡ 9 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು, ಇಡೀ ಆಜಾದ್ ಮೈದಾನ ಕೇಸರಿಮಯವಾಯಿತು.
ಮರಾಠ ಸಮುದಾಯದ ಈ ಬಲ ಪ್ರದರ್ಶನಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಮಣಿದಿದ್ದು, ಮುಖ್ಯ ಬೇಡಿಕೆಗಳನ್ನು ಈಡೇರಿಸು ವುದಾಗಿ ಭರವಸೆ ನೀಡಿದ್ದಾರೆ. ಶಿಕ್ಷಣದಲ್ಲಿ ಇತರ ಹಿಂದುಳಿದ ವರ್ಗಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಮರಾಠರಿಗೂ ವಿಸ್ತರಿಸುವುದಾಗಿ ಮತ್ತು ಭೂಮಿ ನೀಡುವುದಾಗಿ ಫಡ್ನವೀಸ್ ಆಶ್ವಾಸನೆಯಿತ್ತಿದ್ದಾರೆ. ಅಷ್ಟರ ಮಟ್ಟಿಗೆ ಈ ಪ್ರತಿಭಟನೆ ಯಶಸ್ವಿಯಾಗಿದ್ದು, ಇದು ಈ ವರ್ಷ ಮರಾಠ ಸಮುದಾಯ ನಡೆಸಿದ 58ನೇ ಪ್ರತಿಭಟನ ಸಮಾವೇಶವಾಗಿತ್ತು. ಪ್ರತಿಭಟನೆ ಶಾಂತಿಯುತ ವಾಗಿ ನಡೆಯಿತಾದರೂ ಸಂಚಾರ ತೀವ್ರ ಅಸ್ತವ್ಯಸ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ
PM ಮೋದಿ ಒಬಿಸಿ ಮೀಸಲಾತಿಗೆ ಕೋಮು ಬಣ್ಣ ನೀಡಲು ಪ್ರಯತ್ನಿಸುತ್ತಿದ್ದಾರೆ: ಕಾಂಗ್ರೆಸ್
NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್ ಭಾಗಿ ಅನುಮಾನ
ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ
Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್