ಸಹರಣ್ಪುರ ಗಲಭೆ: ಇಬ್ಬರು ಅಧಿಕಾರಿಗಳ ಅಮಾನತು
Team Udayavani, May 25, 2017, 2:02 AM IST
ಸಹರಣ್ಪುರ: ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಒಂದು ತಿಂಗಳಿಂದ ನಡೆಯುತ್ತಿರುವ ಕೋಮು ಹಿಂಸಾಚಾರ ಅತಿರೇಕಕ್ಕೆ ತಲುಪಿದ ಹಿನ್ನೆಲೆಯಲ್ಲಿ ಇಲ್ಲಿನ ಇಬ್ಬರು ಉನ್ನತ ಅಧಿಕಾರಿಗಳನ್ನು ಯೋಗಿ ಆದಿತ್ಯನಾಥ್ ಸರಕಾರ ಅಮಾನತುಗೊಳಿಸಿದೆ. ಬುಧವಾರವೂ ದಲಿತರು ಮತ್ತು ರಜಪೂತರ ನಡುವೆ ಹಿಂಸಾಚಾರ ನಡೆದು, ಓರ್ವ ವ್ಯಕ್ತಿಗೆ ಗುಂಡೇಟು ತಗಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಧಿಕಾರಿಗಳಾದ ಎಸ್ಪಿ ಎಸ್.ಸಿ. ದುಬೆ ಮತ್ತು ಜಿಲ್ಲಾಧಿಕಾರಿ ಎನ್.ಪಿ. ಸಿಂಗ್ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಕಾರಣಕ್ಕೆ ಸಸ್ಪೆಂಡ್ ಆಗಿದ್ದಾರೆ. ಅದಲ್ಲದೇ ಈ ಗಲಭೆಗೆ ರಾಜಕೀಯ ಬಣ್ಣಗಳೂ ಸೇರಿಕೊಂಡಿದ್ದು, ಗಲಭೆ ಪೀಡಿತ ಗ್ರಾಮದಲ್ಲಿ ಮಾಯಾವತಿ ರ್ಯಾಲಿ ನಡೆಸಿದ್ದಕ್ಕಾಗಿ ಅವರಿಗೂ ಛೀಮಾರಿ ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು