ಹಿಂಸೆಗೆ ಪ್ರೇರಣೆ ಕೊಟ್ಟದ್ದೇ ಸಜ್ಜನ್ ಕುಮಾರ್
Team Udayavani, Nov 17, 2018, 7:31 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ನಡೆದ ಸಿಕ್ಖ್ ವಿರೋಧಿ ದಂಗೆಗಳಿಗೆ ಕಾಂಗ್ರೆಸ್ನ ನಾಯಕ ಸಜ್ಜನ್ ಕುಮಾರ್ ಪ್ರಚೋದನೆ ನೀಡಿದ್ದರು ಎಂದು ಪ್ರತ್ಯಕ್ಷದರ್ಶಿದಿಲ್ಲಿಯ ಕೋರ್ಟೊಂದಕ್ಕೆ ಹೇಳಿದ್ದಾರೆ. ಚೇಮ್ ಕೌರ್ ಎಂಬುವರು ಶುಕ್ರವಾರ ನಡೆದ ವಿಚಾರಣೆ ವೇಳೆ ಕಾಂಗ್ರೆಸ್ ನಾಯಕನನ್ನು ಗುರುತಿಸಿ ಈ ಮಾತುಗಳನ್ನು ಹೇಳಿದ್ದಾರೆ. 1984ರ ಅ.31ರಂದು ಇಂದಿರಾ ಗಾಂಧಿ ಯವರು ನಿಧನರಾದ ಸುದ್ದಿಚಯನ್ನು ಟಿ.ವಿ.ಯಲ್ಲಿ ನೋಡು ತ್ತಿದ್ದೆವು. ನ.1, 1984ರಂದು ನನ್ನ ಮನೆಯ ಆಡು ಹುಡುಕಿ ಕೊಂಡು ಬರಲೆಂದು ಹೊರಗಡೆ ತೆರಳಿದಾಗ ಸಜ್ಜನ್ ಕುಮಾರ್ ಅವರು “ನಮ್ಮ ತಾಯಿಯವರನ್ನು ಕೊಂದ ಸಿಖVರನ್ನು ಕೊಲ್ಲಿರಿ’ ಎಂದು ಹೇಳುತ್ತಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಮಾರನೇ ದಿನ ಅಂದರೆ ನ.2ರಂದು ತಂದೆ ಮತ್ತು ಮಗನ ಮೇಲೆ ದಾಳಿ ಮಾಡಿ ಅವರನ್ನು ಕೊಲ್ಲಲಾಗಿದೆ ಎಂದೂ ಕೋರ್ಟ್ಗೆ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ