ಸುಭಾಶ್ಚಂದ್ರ ಬೋಸ್ ರನ್ನು ಕೊಂದಿದ್ದು ಕಾಂಗ್ರೆಸ್ ನವರು! ಸಂಸದ ಸಾಕ್ಷಿ ಮಹಾರಾಜ್
Team Udayavani, Jan 24, 2021, 12:56 PM IST
ಉನ್ನಾವ್: ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಮತ್ತೆ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಲ್ಲಿದ್ದಾರೆ. ಸುಭಾಶ್ಚಂದ್ರ ಬೋಸ್ ಅವರನ್ನು ಕಾಂಗ್ರೆಸ್ ನವರು ಕೊಲೆ ಮಾಡಿಸಿದ್ದರು ಎಂದು ಹೇಳಿಕ ನೀಡಿದ್ದಾರೆ.
ಉನ್ನಾವ್ ನಲ್ಲಿ ಶನಿವಾರ ಸಭೆಯಲ್ಲಿ ಮಾತನಾಡಿದ ಸಾಕ್ಷಿ ಮಹಾರಾಜ್, ಜನಪ್ರಿಯತೆಯಲ್ಲಿ ಮಹಾತ್ಮ ಗಾಂಧಿಯವರಾಗಲಿ ಜವಾಹರಲಾಲ್ ನೆಹರು ಅವರಾಗಲಿ ಸುಭಾಶ್ಚಂದ್ರ ಬೋಸ್ ಅವರ ಹತ್ತಿರವೂ ಸುಳಿಯಲಾಗಲಿಲ್ಲ. ಹೀಗಾಗಿ ಕಾಂಗ್ರೆಸ್ ನವರೇ ಬೋಸ್ ಅವರನ್ನು ಕೊಲೆ ಮಾಡಿದರು ಎಂದಿದ್ದಾರೆ.
ಇದನ್ನೂ ಓದಿ:ದೆಹಲಿಯ ಖಾನ್ ಮಾರ್ಕೆಟ್ ಬಳಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು
ದೇಶಾದ್ಯಂತ ಶನಿವಾರ ಸುಭಾಶ್ಚಂದ್ರ ಬೋಸ್ ಅವರ 125ನೇ ಜನ್ಮದಿನಾಚರಣೆ ಆಚರಿಸುತ್ತಿದ್ದ ವೇಳೆ ಸಾಕ್ಷಿ ಮಹಾರಾಜ್ ಈ ಹೇಳಿಕೆ ನೀಡಿರುವುದು ಇದೀಗ ಚರ್ಚೆಗೆ ಕಾರಣವಾಗಿದೆ.
ಇದನ್ನೂ ಓದಿ: ನನ್ನ ಅಪ್ಪನಿಗೆ 27 ಹೆಂಡತಿಯರು, 150 ಮಕ್ಕಳು : ಮೆರ್ಲಿನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ