ಸಲ್ಮಾನ್ಗೆ D-Day:ಅಕ್ರಮ ಶಸ್ತ್ರಾಸ್ತ್ರ ಪ್ರಕರಣದ ತೀರ್ಪು ಇಂದು
Team Udayavani, Jan 18, 2017, 9:27 AM IST
ಜೋಧಪುರ: ನಟ ಸಲ್ಮಾನ್ ಖಾನ್ ಆರೋಪಿಯಾಗಿರುವ 1998ರಲ್ಲಿ ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣವೊಂದರ ತೀರ್ಪನ್ನು ಜೋಧಪುರ ಸ್ಥಳೀಯ ನ್ಯಾಯಾಲಯ ಬುಧವಾರ ಪ್ರಕಟಿಸಲಿದೆ.
1998ರ ಅ.1ರಂದು “ಹಮ್ ಸಾಥ್ ಸಾಥ್ ಹೈ’ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಅವರು ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಬೇಟೆಯಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಬೇಟೆಗೆ ಅಕ್ರಮ ಶಸ್ತ್ರಾಸ್ತ್ರ ಬಳಸಿದ ಆರೋಪವೂ ಸಲ್ಮಾನ್ ಖಾನ್ ಮೇಲಿದ್ದು, ಅಕ್ರಮ ಶಸ್ತ್ರಾಸ್ತ್ರ ಕುರಿತ ತೀರ್ಪು ಜ.18ರಂದು ಹೊರಬೀಳಲಿದೆ. ಅಂದು ವಿಚಾರಣೆ ವಿಚಾರಣೆಗೆ ಹಾಜರಾಗುವಂತೆ ಸಲ್ಮಾನ್ ಅವರಿಗೆ ಕೋರ್ಟ್ ಸೂಚನೆ ನೀಡಿದ್ದು, ಆ ಪ್ರಕಾರ ಮಂಗಳವಾರ ಸಂಜೆಯೇ ಜೋಧಪುರಕ್ಕೆ ಸಲ್ಲು ಆಗಮಿಸಿದ್ದಾರೆ.
ನ್ಯಾಯಾಲಯದ ಆವರಣದಲ್ಲಿ ಭಾರೀ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾಟ್ಸ್ಪಾಟ್ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್ ಆರಂಭಿಸುತ್ತಿರುವ ವಿದೇಶಿಯರು
ದೇಸೀ ಪಠ್ಯಕ್ಕೆ ಸಲಹೆ ನೀಡಿ: ಆನ್ಲೈನ್ ಸಲಹೆ ನೀಡಲು ದೇಶವಾಸಿಗಳಿಗೆ ಕೇಂದ್ರದ ಮನವಿ
ರಾಜಸ್ಥಾನ: ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆ
ಹಿರಿಯರಿಗಾಗಿ ಮಾಡಿರುವ ಸ್ಟಾರ್ಟ್ಅಪ್ಗೆ ಟಾಟಾ ಹೂಡಿಕೆ
“ಪಾಲನ್ 1000′ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಸರ್ಕಾರ
MUST WATCH
ಹೊಸ ಸೇರ್ಪಡೆ
ಮುಂದಿನ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ: ಸಚಿವ ಹಾಲಪ್ಪ ಆಚಾರ್
ಹಾಟ್ಸ್ಪಾಟ್ ಬೆಂಗಳೂರು! ಇಲ್ಲೇ ಬಂದು ಸ್ಟಾರ್ಟಪ್ ಆರಂಭಿಸುತ್ತಿರುವ ವಿದೇಶಿಯರು
ದೇಸೀ ಪಠ್ಯಕ್ಕೆ ಸಲಹೆ ನೀಡಿ: ಆನ್ಲೈನ್ ಸಲಹೆ ನೀಡಲು ದೇಶವಾಸಿಗಳಿಗೆ ಕೇಂದ್ರದ ಮನವಿ
ಸಂಸತ್, ವಿಧಾನಸಭೆಗಳಿಗೆ ಸ್ಮಾರ್ಟ್ ಟಚ್!
ಮುಸ್ಲಿಮರು ವಾಸಿಸುವ ಪ್ರದೇಶ ದೇಶದ ಭಾಗವಲ್ಲವೇ?: ಸಚಿವ ಆರಗ ಜ್ಞಾನೇಂದ್ರ