ಸಲ್ಮಾನ್ ವಿವಾದಿತ ಹೇಳಿಕೆ
Team Udayavani, May 17, 2018, 6:55 AM IST
ಮುಂಬಯಿ: ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಜೋಧಪುರ ನ್ಯಾಯಾಲಯದಿಂದ ತಮ್ಮ ವಿರುದ್ಧ ತೀರ್ಪಿಗೆ ಸಂಬಂಧಿಸಿ ದಂತೆ, ಸಮಾರಂಭವೊಂದರಲ್ಲಿ ಸಲ್ಮಾನ್ ಖಾನ್ ನೀಡಿದ ಉತ್ತರವೊಂದು ವಿವಾದಕ್ಕೆ ಕಾರಣವಾಗಿದೆ.
ಮಂಗಳವಾರ, ಅವರ ಅಭಿನಯದ “ರೇಸ್ 3′ ಪ್ರಚಾರ ಸಮಾರಂಭದಲ್ಲಿ ಪತ್ರಕರ್ತರೊಬ್ಬರು, “ತೀರ್ಪು ಬಂದಾಗ ನೀವು ಒತ್ತಡಕ್ಕೊಳಗಾಗಿದ್ದಿರಾ?’ ಎಂದು ಕೇಳಿದರು.
ಇದಕ್ಕೆ ಉತ್ತರಿಸಿದ ಸಲ್ಲು “ನೀವೇ ನಂದು ಕೊಂಡಿದ್ರಿ? ನಾನು ಶಾಶ್ವತವಾಗಿ ಜೈಲಿಗೆ ಹೋಗ್ತಿàನಿ ಅಂದೊಂಡಿದ್ರಾ?’ ಎಂದು ಮರು ಪ್ರಶ್ನೆ ಎಸೆದಿದ್ದರು. ಅವರ ಈ ಹೇಳಿಕೆಗೆ ಟ್ವಿಟರ್ ಮಂದಿ, “ನಮ್ಮಲ್ಲಿ ಕೋಟ್ಯ ಧೀಶರನ್ನು ನ್ಯಾಯಾಲಯ, ಪೊಲೀಸರು ಕೂಡ ಏನೂ ಮಾಡಲ್ಲ’ ಎಂಬರ್ಥದಲ್ಲಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ