ಸೈಕಲ್ಗಾಗಿ ಅಪ್ಪ,ಮಗ ಕಿತ್ತಾಟ: ಅಖೀಲೇಶ್-ಮುಲಾಯಂ ಬಿಕ್ಕಟ್ಟು ತೀವ್ರ
Team Udayavani, Jan 2, 2017, 10:42 AM IST
ಲಕ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಅಖೀಲೇಶ್ ಯಾದವ್ ಹಾಗೂ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರೀಗ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಸೈಕಲ್ ಚಿನ್ನೆಗಾಗಿ ಹೋರಾಡಲಿದ್ದಾರೆ. ನಿನ್ನೆ ಭಾನುವಾರ ಅಖೀಲೇಶ್ ಅವರ ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರನ್ನು ಪಕ್ಷಾಧ್ಯಕ್ಷನ ಹುದ್ದೆಯಿಂದ ಕಿತ್ತು ಹಾಕಿ ತಾನೇ ಪಕ್ಷದ ಅಧ್ಯಕ್ಷನೆಂದು ಪಟ್ಟಾಭಿಷೇಕ ಮಾಡಿಕೊಂಡಿದ್ದಾರೆ. ತಂದು ಮುಲಾಯಂ ಸಿಂಗ್ ಯಾದವ್ ಅವರನ್ನು ಪಕ್ಷದ ಸಂಸ್ಥಾಪಕನೆಂದು ಪರಿಗಣಿಸಿ ಬಹುತೇಕ ಅವರ ಪದಚ್ಯುತಿಗೆ ಮುನ್ನುಡಿ ಬರೆದಿದ್ದಾರೆ. ಅಖೀಲೇಶ್ ಅವರಿಂದು ಬೆಳಗ್ಗೆ 11 ಗಂಟೆಗೆ ಲಕ್ನೋದಲ್ಲಿ ತಮ್ಮ ಪಕ್ಷದ ಎಂಎಲ್ಎ ಹಾಗೂ ಎಂಎಲ್ಸಿಗಳ ಸಭೆಯನ್ನು ನಡೆಸಲಿದ್ದಾರೆ. ಈ ನಡುವೆ ಮುಲಾಯಂ ಅವರು ಸಮಾಜವಾದಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯನ್ನು ಜನವರಿ 5ಕ್ಕೆ ಮುಂದೂಡಿದ್ದಾರೆ. ಶಿವಪಾಲ್ ಯಾದವ್ ಅವರು ಪಕ್ಷದ ಕಾರ್ಯಕಾರಿಣಿ ಸಭೆಯನ್ನು ಮುಂದಕ್ಕೆ ಹಾಕಿರುವ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಬಹುಷಃ ಮುಲಾಯಂ ಕರೆದಿರುವ ಸಭೆಗೆ ನಿರೀಕ್ಷಿತ ಸಂಖ್ಯೆಯಲ್ಲಿ ಶಾಸಕರು ಬರಲಾರರು ಎಂಬ ಭಯದಲ್ಲಿ ಸಭೆಯನ್ನು ಮುಂದೂಡಿರಬಹುದೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ