ಮಹಾರಾಷ್ಟ್ರದಲ್ಲಿ ಟೊಮೆಟೊಗೂ ವೈರಸ್ ಕಾಟ
Team Udayavani, May 16, 2020, 2:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಹಾರಾಷ್ಟ್ರದ ಜನರನ್ನು ಒಂದೆಡೆ ಕೋವಿಡ್ ಸಂಕಷ್ಟಕ್ಕೆ ಸಿಲುಕಿಸಿದ್ದರೆ ಇತ್ತ ರೈತರು ಮತ್ತೊಂದು ಕಾರಣಕ್ಕೆ ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ.
ಟೊಮೆಟೋಗೆ ಹೊಸ ರೋಗ ಕಾಣಿಸಿಕೊಂಡಿದೆ. ನಷ್ಟದ ಭಯದಿಂದಾಗಿ ಕಾಯಿಗಳು ಮಾಗುವ ಮೊದಲೇ ರೈತರು ಕಟಾವು ಮಾಡುತ್ತಿದ್ದಾರೆ. ‘ತಿರಂಗ’ ವೈರಸ್ ಎಂಬ ರೋಗದಿಂದಾಗಿ ಅಹಮದ್ನಗರ, ಪುಣೆ ಮತ್ತು ನಾಸಿಕ್ ಜಿಲ್ಲೆಗಳಲ್ಲಿ ಬೆಳೆದಿದ್ದ ಶೇ.60 ಬೆಳೆ 10 ದಿನದಲ್ಲಿ ಹಾನಿಗೀಡಾಗಿದೆ.
ಮೊದಲು ಗಿಡದ ಎಲೆಗಳು ಒಣಗಲಾರಂಭಿಸಿ, ಟೊಮೇಟೊ ಹಣ್ಣುಗಳು ಅಸಹಜ ಆಕಾರ ಮತ್ತು ಬಣ್ಣಕ್ಕೆ ತಿರುಗಿ ಅವಧಿಗೆ ಮೊದಲೇ ಮಾಗುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ