ಮನ್ ಕಿ ಬಾತ್ನಲ್ಲಿ ನಮ್ಮ ಸಂಚಿಯ ಹೊನ್ನಮ್ಮ!
Team Udayavani, Oct 29, 2019, 6:15 AM IST
ಹೊಸದಿಲ್ಲಿ: ಈ ಬಾರಿಯ “ಮನ್ ಕಿ ಬಾತ್’ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹೆಣ್ಣುಮಕ್ಕಳ ಮಹತ್ವವನ್ನು ಒತ್ತಿ ಹೇಳುವುದಕ್ಕಾಗಿ 16ನೇ ಶತಮಾನದ ಕನ್ನಡ ಕವಯಿತ್ರಿ ಸಂಚಿಯ ಹೊನ್ನಮ್ಮ ಅವರ ತ್ರಿಪದಿಯೊಂದನ್ನು ಉದ್ಗರಿಸಿದ್ದಾರೆ.
“ಪೆಣ್ಣಿಂದ ಪೆರ್ಮೆಗೊಂಡನು ಹಿಮವಂತನು, ಪೆಣ್ಣಿಂದ ಭೃಗು ಪೆರ್ಚಿದನು, ಪೆಣ್ಣಿಂದಲೇ ಜನಕ ರಾಯನು ಜಸವಡೆದನು, ಪೆಣ್ಣ ನಿಂದಿಸಲೇಕೆ ಪೆರರು?’ ಎಂದು ಕನ್ನಡದಲ್ಲೇ ಹೇಳುವ ಮೂಲಕ ಮೋದಿ ಸಂಚಿಯ ಹೊನ್ನಮ್ಮನಿಗೆ ಗೌರವ ಸಲ್ಲಿಸಿದ್ದಾರೆ.
ಇದೇ ವೇಳೆ ಅಲಹಾಬಾದ್ ಹೈಕೋರ್ಟ್ 2010 ರಲ್ಲಿ ಅಯೋಧ್ಯೆ ಭೂವಿವಾದ ತೀರ್ಪು ಪ್ರಕಟಿಸಿ ದಾಗ ಸರಕಾರ, ಪಕ್ಷಗಳು ಮತ್ತು ನಾಗರಿಕ ಸಮಾಜವು ಪ್ರೌಢಿಮೆಯಿಂದ ವರ್ತಿಸಿ ಸಮಾಜದಲ್ಲಿ ಬಿರುಕು ತರುವ ಯತ್ನವನ್ನು ವಿಫಲಗೊಳಿಸಿದವು. ಒಕ್ಕೊರಲಿನ ಧ್ವನಿಯು ದೇಶವನ್ನು ಹೇಗೆ ಬಲಿಷ್ಠಗೊಳಿಸುತ್ತದೆ ಎನ್ನುವುದಕ್ಕೆ ಇದುವೇ ಸಾಕ್ಷಿ ಎಂದೂ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ