ಸಿಡಬ್ಲ್ಯುಸಿ ಸಭೆಯ ಪಾವಿತ್ರ್ಯವನ್ನು ಎಲ್ಲರೂ ಗೌರವಿಸಬೇಕು: ಕಾಂಗ್ರೆಸ್
Team Udayavani, May 27, 2019, 4:57 PM IST
ಹೊಸದಿಲ್ಲಿ : ಕಳೆದ ಮೇ 25ರ ಶನಿವಾರ ನಡೆದಿದ್ದ ಸಿಡಬ್ಲ್ಯುಸಿ ಸಭೆಯ ಪಾವಿತ್ರ್ಯವನ್ನು ಎಲ್ಲರೂ ಗೌರವಿಸಬೇಕು ಎಂದು ಹೇಳಿರುವ ಕಾಂಗ್ರೆಸ್, ಮಾಧ್ಯಮದವರು ಯಾವುದೇ ಬಗೆಯ ಗಾಸಿಪ್, ದ್ವಂದ್ವ, ಪೂರ್ವಗ್ರಹದ ಅಭಿಪ್ರಾಯಗಳಿಗೆ ಮನ್ನಣೆ ನೀಡಬಾರದು ಎಂದು ಇಂದು ಸೋಮವಾರ ಹೇಳಿದೆ.
ಸಿಡಬ್ಲ್ಯುಸಿ ಸಭೆಯು ಒಂದು ಪ್ರಜಾಸತ್ತಾತ್ಮಕ ವೇದಿಕೆ; ಅದು ಮುಚ್ಚಿದ ಬಾಗಿಲುಗಳ ಹಿಂದೆ ನಡೆದಿರಬಹುದು; ಆದರೆ ಅಲ್ಲಿ ಚಿಂತನೆ ಮತ್ತು ಆಲೋಚನೆಗಳ ಅಭಿವ್ಯಕ್ತಿ ಮತ್ತು ವಿನಿಮಯ ನಡೆಯುತ್ತದೆ. ಅಲ್ಲಿನ ಯಾವುದೇ ವಿಷಯಗಳ ಬಗ್ಗೆ ಊಹೆಗಳನ್ನು ವ್ಯಕ್ತಪಡಿಸುವುದು ಅನಪೇಕ್ಷಿತ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ಹೇಳಿದರು.
ಕಾಂಗ್ರೆಸ್ ಪಕ್ಷದ ನೀತಿ ನಿರ್ಧಾರಗಳನ್ನು ಕೈಗೊಳ್ಳುವ, ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಉನ್ನತ ವೇದಿಕೆ ಸಿಡಬ್ಲ್ಯುಸಿ ಆಗಿದೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ