ಶಾರದಾ ಚಿಟ್ ಫಂಡ್ ಹಗರಣ: ಕೋಲ್ಕತ ಮಾಜಿ ಪೊಲೀಸ್ ಆಯುಕ್ತರ ಬಂಧನ ಸಂಭವ
Team Udayavani, May 17, 2019, 11:27 AM IST
ಹೊಸದಿಲ್ಲಿ : ಬಹುಕೋಟಿ ವಂಚನೆಯ ಶಾರದಾ ಚಿಟ್ ಫಂಡ್ ಹಗರಣದಲ್ಲಿ ಕೋಲ್ಕತ ಮಾಜಿ ಪೊಲೀಸ್ ಕಮಿಷನರ್ ರಾಜೀವ್ ಕುಮಾರ್ ಅವರಿಗೆ ತಾನು ನೀಡಿದ್ದ ಬಂಧನ ರಕ್ಷಣೆಯ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಶುಕ್ರವಾರ ತರವುಗೊಳಿಸಿದೆ.
ಪರಿಣಾಮವಾಗಿ ಅವರನ್ನು ಸಿಬಿಐ ಯಾವುದೇ ಹೊತ್ತಲ್ಲಿ ರಾಜೀವ್ ಕುಮಾರ್ ಬಂಧನವಾಗುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.
ಕಳೆದ ಫೆ.5ರಂದು ಸುಪ್ರೀಂ ಕೋರ್ಟ್ ಜಾರಿ ಮಾಡಿದ್ದ ಆದೇಶದಲ್ಲಿ ಕುಮಾರ್ ಅವರಿಗೆ ನೀಡಲಾಗಿರುವ ಮಧ್ಯಂತರ ಬಂಧನ ರಕ್ಷಣೆಯು ಇನ್ನೂ ಏಳು ದಿನಗಳ ಕಾಲ ಮುಂದುವರಿಯಲಿದೆ; ಈ ಅವಧಿಯಲ್ಲಿ ಅವರು ಅರ್ಹ ನ್ಯಾಯಾಲಯದಿಂದ ಕಾನೂನು ಪರಿಹಾರವನ್ನು ಪಡೆಯಬಹುದಾಗಿದೆ ಎಂದು ಹೇಳಿತ್ತು.
ವರಿಷ್ಠ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು, ಕುಮಾರ್ ಅವರ ಪ್ರಕರಣದಲ್ಲಿ ಕಾನೂನು ಪ್ರಕಾರ ನಡೆದುಕೊಳ್ಳುವಂತೆ ಸಿಬಿಐ ಅನ್ನು ಕೇಳಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು