ಸಾಕಾರಗೊಂಡ ಸರ್ದಾರ್‌ ಪಟೇಲ್‌ ಕನಸು


Team Udayavani, Aug 6, 2019, 5:49 AM IST

SADAR

ಭಾರತದ ಉಕ್ಕಿನ ಮನುಷ್ಯ ಎಂಬ ಖ್ಯಾತಿ ಹೊಂದಿದ್ದ ಸರ್ದಾರ್‌ ವಲ್ಲಭ ಭಾಯಿ ಪಟೇಲ್‌, ಸ್ವಾತಂತ್ರ್ಯನಂತರ ಇಡೀ ದೇಶವನ್ನು ಒಗ್ಗೂಡಿಸಲು ಬಲವಾಗಿ ಶ್ರಮಿಸಿದ್ದರು. ಭಾರತದ ಬಹುತೇಕ ರಾಜ್ಯಗಳು ಹೆಚ್ಚು ಶ್ರಮವಿಲ್ಲದೇ, ಭಾರತ ಸರಕಾರವನ್ನು ಒಪ್ಪಿಕೊಂಡವು. ಸವಾಲಾಗಿದ್ದು ಹೈದರಾಬಾದ್‌, ಜುನಾಗಢ ಮತ್ತು ಜಮ್ಮು-ಕಾಶ್ಮೀರ ಮಾತ್ರ.

ಈ ಪೈಕಿ ಮೊದಲೆರಡು ಸ್ಥಳಗಳಲ್ಲಿ ಮುಸ್ಲಿಂ ರಾಜ, ಹಿಂದು ಪ್ರಜೆಗಳು ಇದ್ದರು. ಸೇನಾ ಕಾರ್ಯಾ ಚರಣೆ ಮೂಲಕ ಇವೆರಡನ್ನು ಪಟೇಲ್‌ ವಶಪಡಿಸಿಕೊಂಡರು. ಆದರೆ ಹಿಂದು ರಾಜ, ಮುಸ್ಲಿಂ ಪ್ರಜೆಗಳು ಇದ್ದ ಜಮ್ಮು ಕಾಶ್ಮೀರವನ್ನು ವಶಪಡಿಸಿಕೊಳ್ಳು ವುದು ದೊಡ್ಡ ಸಾಹಸವಾಗಿತ್ತು. ಆ ಹಂತದಲ್ಲಿ ಹಲವಾರು ಸುತ್ತಿನ ಮಾತುಕಥೆ ನಂತರ, ಮಹಾರಾಜ ಹರಿಸಿಂಗ್‌ ಭಾರತಕ್ಕೆ ಸೇರಿಕೊಳ್ಳಲು ಸಮ್ಮತಿಸಿದ್ದರು.ನೆಹರೂ ಮತ್ತು ಶೇಖ್‌ ಅಬ್ದುಲ್ಲಾ ನಡುವೆ ಒಪ್ಪಂದದ ಪ್ರಕಾರ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಯಿತು. ಇಲ್ಲಿಯವರೆಗೆ ಭೌಗೋಳಿಕವಾಗಿ ಭಾರತದಲ್ಲಿದ್ದರೂ, ಭಾವನಾತ್ಮಕವಾಗಿ ಕಾಶ್ಮೀರ ಪ್ರತ್ಯೇಕತೆ ಹೊಂದಿತ್ತು.

ಇದೀಗ 370ನೇ ವಿಧಿ ರದ್ದಾಗಿದ್ದರಿಂದ ಆ ರಾಜ್ಯಕ್ಕೂ ಭಾರತದ ಇತರೆಡೆ ಅನ್ವಯವಾಗುವ ಕಾನೂನುಗಳೆಲ್ಲ ಅನ್ವಯವಾಗುತ್ತವೆ. ಇಲ್ಲಿಗೆ ಜಮ್ಮುಕಾಶ್ಮೀರವನ್ನು ಪೂರ್ಣವಾಗಿ ಭಾರತದ ಗಣತಂತ್ರದೊಳಗೆ ವಿಲೀನ ಮಾಡುವ ಸರ್ದಾರ್‌ ವಲ್ಲಭ ಭಾಯ್‌ ಪಟೇಲ್‌ ಕನಸು ನಿಜಕ್ಕೂ ನನಸಾದಂತಾಗಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.