ಭಾರತದಲ್ಲಿ 7 ಸಾವಿರ ಕೋಟಿ ರೂ. ಹೂಡಿಕೆಗೆ ಮುಂದಾದ ಸೌದಿ

ಉದ್ಯೋಗಾವಕಾಶ ಹೆಚ್ಚಳದ ನಿರೀಕ್ಷೆ

Team Udayavani, Sep 29, 2019, 4:42 PM IST

Investment-726

ಹೊಸದಿಲ್ಲಿ: ಭಾರತ ಮತ್ತು ಸೌದಿ ಅರೇಬಿಯಾ ಮಧ್ಯೆ ಸಂಬಂಧ ಇನ್ನಷ್ಟು ಹತ್ತಿರವಾಗುತ್ತಿರುವಂತೆ, ಭಾರತದಲ್ಲಿ 7 ಸಾವಿರ ಕೋಟಿ ರೂ. ಹೂಡಿಕೆಗೆ ಸೌದಿ ಮುಂದಾಗಿದೆ. ಪೆಟ್ರೋಕೆಮಿಕಲ್ಸ್‌, ಮೂಲಸೌಕರ್ಯ, ಗಣಿಗಾರಿಕೆ ಇತ್ಯಾದಿ ವಲಯಗಳಲ್ಲಿ ಹೂಡಿಕೆಗೆ ಅದು ಉತ್ಸುಕವಾಗಿದೆ.

ಪಿಟಿಐ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸೌದಿ ರಾಯಭಾರಿ ಡಾ| ಸೌದ್‌ ಬಿನ್‌ ಮೊಹಮ್ಮದ್‌ ಅಲ್‌ ಸತಿ ಅವರು, ಸೌದಿಗೆ ಭಾರತ ಒಂದು ಉತ್ತಮ ಹೂಡಿಕೆ ಕ್ಷೇತ್ರ. ನಮ್ಮ ಮಧ್ಯೆ ಇರುವ ದೀರ್ಘಾವಧಿ ಸಂಬಂಧ ಇನ್ನಷ್ಟು ಬಲಗೊಳ್ಳಲಿದೆ. ಎಂದು ಹೇಳಿದರು.

ಇದರೊಂದಿಗೆ ಸೌದಿಯ ಅತಿ ದೊಡ್ಡ ಪೆಟ್ರೋಲಿಯಂ ಸಂಸ್ಥೆ ಅರಾಮ್ಕೊ ರಿಲಯನ್ಸ್‌ ಇಂಡಸ್ಟ್ರೀಸ್‌ನೊಂದಿಗೆ ಭಾಗೀದಾರಿಕೆಗೆ ಉದ್ದೇಶಿಸಿದೆ ಎಂದರು. ಅಲ್ಲದೇ 2030ರ ವೇಳೆಗೆ ಉದ್ಯಮ ಮತ್ತು ವ್ಯವಹಾರ ವಿಸ್ತರಣೆಯ ದೂರದೃಷ್ಟಿಯ ಯೋಜನೆ ಸೌದಿ ಅರಸರದ್ದು. ಅದರನ್ವಯ ಭಾರತದಲ್ಲಿ ಹೂಡಿಕೆ ವೃದ್ಧಿಯಾಗಲಿದೆ.

ಸೌದಿ ಭಾರತದ ತೈಲ ಸುರಕ್ಷತೆಯ ಪ್ರಮುಖ ಕಂಬವಾಗಿದ್ದು, ಭಾರತದ ಬೇಡಿಕೆಯ ಶೇ.17ರಷ್ಟು ಕಚ್ಚಾ ತೈಲ ಮತ್ತು ಶೇ.32ರಷ್ಟು ಎಲ್‌ಪಿಜಿ ಪೂರೈಸುತ್ತಿದೆ ಎಂದರು. ಅಲ್ಲದೇ ಭಾರತ ಮತ್ತು ಸೌದಿ ಜಂಟಿ ಸಹಭಾಗಿತ್ವದಲ್ಲಿ ಮುಂದಡಿಯಿಡಬಹುದಾದ 40 ಕ್ಷೇತ್ರಗಳನ್ನು ಗುರುತಿಸಲಾಗಿದೆ ಎಂದು ಹೇಳಲಾಗಿದೆ.

ಸೌದಿ ಹೂಡಿಕೆ ಏಕೆ?
ಸೌದಿ ಭಾರತದೊಂದಿಗೆ ಉತ್ತಮ ಸ್ನೇಹ ಸಂಬಂಧ ಹೊಂದಿದೆ ಮತ್ತು ಭಾರತೀಯ ಉದ್ಯಮಿಗಳೂ ಸೌದಿ ಆರ್ಥಿಕತೆಗೆ ಒಂದಷ್ಟು ಕೊಡುಗೆ ನೀಡುತ್ತಿದ್ದಾರೆ. ಜಗತ್ತಿನಲ್ಲೇ ಅತಿ ವೇಗವಾಗಿ ವೃದ್ಧಿಯಾಗುತ್ತಿರುವ ಆರ್ಥಿಕತೆ ಭಾರತದ್ದಾಗಿದ್ದು, ಆದ್ದರಿಂದ ಹೂಡಿಕೆ ಮೂಲಕ ಪ್ರಯೋಜನ ಪಡೆಯಲು ಸೌದಿ ಮುಂದಾಗಿದೆ.

ಹೆಚ್ಚು ಉದ್ಯಮಗಳನ್ನು ಸ್ಥಾಪಿಸಬಹುದಾದ ಅನುಕೂಲಕರ ವಾತಾವರಣ ಭಾರತದಲ್ಲಿರುವುದರಿಂದ ಸೌದಿ ಸರಕಾರ ಹೆಚ್ಚು ಉತ್ಸಾಹದಲ್ಲಿದೆ. ಭಾರತವೂ ಸೌದಿಯ ಈ ಹೂಡಿಕೆಗೆ ಸ್ವಾಗತ ಕೋರುತ್ತಿದ್ದು, ಉದ್ಯೋಗಾವಕಾಶ, ಮೂಲಸೌಕರ್ಯ ವೃದ್ಧಿಯ ಆಶಯ ಹೊಂದಿದೆ.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.