ಕಶೋಗ್ಗಿಯ ಸದ್ದಡಗಿಸಿ ಎಂದಿದ್ದ ಸೌದಿ ರಾಜಕುಮಾರ
Team Udayavani, Nov 23, 2018, 6:00 AM IST
ದುಬೈ: ಸೌದಿ ಅರೇಬಿಯಾ ಪತ್ರಕರ್ತ ಜಮಾಲ್ ಕಶೋಗ್ಗಿ ಹತ್ಯೆ ಪ್ರಕರಣ ಈಗ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ಗೆ ಸುತ್ತಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಸಾಧ್ಯ ವಾದಷ್ಟು ಬೇಗ ಕಶೋಗ್ಗಿಯ ಸದ್ದಡಗಿಸಿ ಎಂದು ಮೊಹ ಮ್ಮದ್ ಬಿನ್ ಸಲ್ಮಾನ್ ಆದೇಶಿಸಿದ್ದರು ಎಂಬುದಾಗಿ ಟರ್ಕಿ ದಿನಪತ್ರಿಕೆಯಲ್ಲಿ ಪ್ರಕಟವಾದ ವರದಿಯಲ್ಲಿ ಹೇಳಲಾಗಿದೆ. ಈ ಬಗೆಗಿನ ದೂರವಾಣಿ ಕರೆಯನ್ನು ಸಿಐಎ ಧ್ವನಿಮುದ್ರಿಸಿ ಕೊಂಡಿದೆ ಎಂದು ಹುರಿಯತ್ ಡೈಲಿ ನ್ಯೂಸ್ ವರದಿ ಮಾಡಿದೆ. ಕಳೆದ ತಿಂಗಳು ಅಂಕಾರಾಗೆ ಭೇಟಿ ನೀಡಿದ್ದಾಗ ಸಿಐಎ ನಿರ್ದೇಶಕ ಗಿನಾ ಹಾಸ್ಪೆಲ್ ಈ ಬಗ್ಗೆ ಮಾಹಿತಿ ನೀಡಿ ದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.
ಶಸ್ತ್ರಾಸ್ತ್ರ ಮಾರಾಟಕ್ಕೆ ಡೆನ್ಮಾರ್ಕ್ ನಕಾರ: ಕಶೋಗ್ಗಿ ಪ್ರಕ ರಣದ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾಗೆ ಶಸ್ತ್ರಾಸ್ತ್ರ ಮಾರಾಟ ಮಾಡಲು ಡೆನ್ಮಾರ್ಕ್ ನಿರಾಕರಿಸಿದೆ. ಆದರೆ ಸದ್ಯಕ್ಕೆ ಇತರ ನಿಷೇಧ ಹೇರಲು ನಿರ್ಧಾರ ಮಾಡಿಲ್ಲ ಎಂದು ಡೆನ್ಮಾರ್ಕ್ ಅಧಿಕಾರಿಗಳು ಹೇಳಿದ್ದಾರೆ. ಕಳೆದ ವಾರವಷ್ಟೇ ಕಶೋಗ್ಗಿ ಪ್ರಕರಣ ದಲ್ಲಿ ಭಾಗಿಯಾಗಿದ್ದರೆ ಎನ್ನಲಾಗಿರುವ 18 ಅಧಿಕಾರಿ ಗಳಿಗೆ ಜರ್ಮನಿ ಪ್ರವೇಶ ನಿರಾಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್