ಸಾವರ್ಕರ್ ಜೈಲುವಾಸ ಅನುಭವಿಸಿದ್ದು ಮೋದಿಯನ್ನು ಪಿಎಂ ಮಾಡಲು ಅಲ್ಲ, ಆದರೆ…: ಠಾಕ್ರೆ ಟೀಕೆ


Team Udayavani, Apr 3, 2023, 9:27 AM IST

ಸಾವರ್ಕರ್ ಜೈಲುವಾಸ ಅನುಭವಿಸಿದ್ದು ಮೋದಿಯನ್ನು ಪಿಎಂ ಮಾಡಲು ಅಲ್ಲ, ಆದರೆ…: ಠಾಕ್ರೆ ಟೀಕೆ

ಹೊಸದಿಲ್ಲಿ: ಹಿಂದುತ್ವ ಸಿದ್ಧಾಂತವಾದಿ ವಿ ಡಿ ಸಾವರ್ಕರ್ ಅವರ “ಅಖಂಡ ಭಾರತ” ಕನಸನ್ನು ನನಸಾಗಿಸಲು ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಸವಾಲೆಸೆದಿದ್ದಾರೆ.

ಕೋಮುಗಲಭೆ ಕಂಡ ಔರಂಗಾಬಾದ್‌ನ ಛತ್ರಪತಿ ಸಂಭಾಜಿ ನಗರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮೊದಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಬಿಜೆಪಿ ಮತ್ತು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿ ಮಾತನಾಡಿದರು. ಪವಿತ್ರ ಕೇಸರಿ (ಧ್ವಜ) ಅವರ ಕೈಯಲ್ಲಿ ಚೆನ್ನಾಗಿ ಕಾಣುದಿಲ್ಲ ಎಂದು ಟೀಕಿಸಿದರು.

“ಸಾವರ್ಕರ್ ಅವರು ಕಠಿಣ ಜೈಲುವಾಸ ಮತ್ತು ಕಷ್ಟಗಳನ್ನು ಅನುಭವಿಸಿದ್ದು ದೇಶದ ಸ್ವಾತಂತ್ರ್ಯಕ್ಕಾಗಿಯೇ ಹೊರತು ಮೋದಿಯನ್ನು ಪ್ರಧಾನಿಯನ್ನಾಗಿ ಮಾಡಲು ಅಲ್ಲ. ನೀವು ಸಾವರ್ಕರ್ ಅವರ ‘ಅಖಂಡ ಭಾರತ’ ಕನಸನ್ನು ನನಸಾಗಿಸುವಿರಾ?” ಎಂದು ಠಾಕ್ರೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ಇನ್ಸ್ಟಾಗ್ರಾಮ್‌ಗೆ ಕಾಲಿಟ್ಟ ವಿಜಯ್:‌ ಕೆಲವೇ ಗಂಟೆಗಳಲ್ಲಿ 4 ಮಿಲಿಯನ್‌ ಗೂ ಅಧಿಕ ಫಾಲೋವರ್ಸ್

“ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯು ಸಾವರ್ಕರ್ ಮತ್ತು ಸರ್ದಾರ್ ಪಟೇಲ್ ಅವರ ಆದರ್ಶಗಳನ್ನು ಅನುಸರಿಸಬೇಕು. ಕೆಲವು ಸಮಯದ ಹಿಂದೆ, ಅಮಿತ್ ಶಾ ಅವರು ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ಅವರಿಗೆ ಅವರ ಸ್ಥಾನವನ್ನು ತೋರಿಸಿ ಎಂದು ಹೇಳಿದ್ದರು. ಇದು ನನ್ನ ಸ್ಥಳ. ಆದರೆ ನೀವು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ ಸ್ಥಳವನ್ನು ನಮಗೆ ಯಾವಾಗ ತೋರಿಸುತ್ತೀರಿ” ಎಂದು ಹೇಳಿದರು.

ಬಿಜೆಪಿಯನ್ನು ಅವರು ‘ಭ್ರಷ್ಟ ಪಕ್ಷ’ ಎಂದು ಜರಿದರು.

“ಭಾರತೀಯ ಜನತಾ ಪಕ್ಷ ಎಂದು ಕರೆದರೆ ಅದು ಜನರಿಗೆ ಮಾಡುವ ಅವಮಾನ. ಅವರು ವಿರೋಧ ಪಕ್ಷದ ನಾಯಕರ ಮೇಲೆ ಭ್ರಷ್ಟಾಚಾರದ ಆರೋಪದ ಮೇಲೆ ದಾಳಿ ಮಾಡುತ್ತಾರೆ, ಬಳಿಕ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸುತ್ತಾರೆ. ಹಾಗಾಗಿ ಭ್ರಷ್ಟ ನಾಯಕರೆಲ್ಲ ಈಗ ಬಿಜೆಪಿಯಲ್ಲಿದ್ದಾರೆ,’’ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಠಾಕ್ರೆ ಟೀಕೆ ಮಾಡಿದರು.

ಟಾಪ್ ನ್ಯೂಸ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.