ಮೇ 9ಕ್ಕೆ ವಿಶ್ವಸಂಸ್ಥೆಯಲ್ಲಿ ಸದ್ಗುರು ಮಾತು
Team Udayavani, May 6, 2022, 6:17 AM IST
ಹೊಸದಿಲ್ಲಿ: ಈಶ ಫೌಂಡೇಶನ್ ಸಂಸ್ಥಾಪಕರಾದ ಜಗ್ಗಿ ವಾಸುದೇವ ಅವರು, ವಿಶ್ವಸಂಸ್ಥೆ ವತಿಯಿಂದ ಮೇ 9ರಿಂದ 20ವರೆಗೆ ಆಯೋಜಿಸಲಾಗಿರುವ “ವಿಶ್ವಸಂಸ್ಥೆಯ ಮರುಭೂಮೀಕರಣ ತಡೆ’ ಕುರಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
195 ದೇಶಗಳ ಮುಖಂ ಡರು ಭಾಗವಹಿಸುತ್ತಿದ್ದಾರೆ. ಈ ಶೃಂಗ ಸಭೆಯ ಮೊದಲೆರಡು ದಿನಗಳಲ್ಲಿ ಅವರು ವಿವಿಧ ಮುಖಂಡರಲ್ಲಿ ಮಣ್ಣಿನ ಸಂರ ಕ್ಷಣೆಯ ಮಹತ್ವದ ಕುರಿತಂತೆ ಮಾತುಕತೆ ನಡೆಸಲಿದ್ದು, ಅಧಿವೇಶನವೊಂದರಲ್ಲಿ ಅವರು “ಭೂಮಿ, ಬದುಕು, ಪರಂಪರೆ: ಬರಗಾಲದಿಂದ ಸಮೃದ್ಧಿಯವರೆಗೆ’ ಎಂಬ ವಿಚಾರ ಕುರಿತಾಗಿ ಭಾಷಣ ಮಾಡಲಿದ್ದಾರೆ.
ಜಾಗತಿಕ ಮುಖಂಡರು, ವಿಜ್ಞಾನಿಗಳು, ಮಣ್ಣಿನ ತಜ್ಞರು ಮಣ್ಣನ್ನು ಉಳಿಸಲು ತುರ್ತು ನೀತಿ ಚಾಲಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸದ್ಗುರು ಒತ್ತಾಯ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ