ಒಂಟಿತನಕ್ಕೆ ಹೇಳಿ ಗುಡ್‌ಬೈ


Team Udayavani, Jan 30, 2018, 9:50 AM IST

31-21.jpg

ರಾಯಪುರ: ಇತ್ತೀಚೆಗಷ್ಟೇ ಬ್ರಿಟನ್‌ ಸರ್ಕಾರ ಏಕಾಂಗಿತನ ನಿವಾರಣೆಗಾಗಿಯೇ ಸಚಿವಾಲಯವೊಂದನ್ನು ಆರಂಭಿಸಿ, ಅದಕ್ಕೆ ಸಚಿವರನ್ನೂ ನೇಮಿಸಿತ್ತು. ಇದೀಗ ಛತ್ತೀಸ್‌ಗಢದ ರಾಯು³ರ ಜಿಲ್ಲಾಡಳಿತವು ಹಿರಿಯ ನಾಗರಿಕರಿಗೆ ಕಾಡುವ ಏಕಾಂಗಿತನವನ್ನು ಹೋಗಲಾಡಿಸಲು “ಬಾಪು ಕಿ ಕುಟೀರ್‌’ ಯೋಜನೆ ಆರಂಭಿಸಿದೆ. ವೃದ್ಧರಿಗೆ ತಮ್ಮದೇ ವಯೋಮಾನದವರ ಜೊತೆ ಮಾತನಾಡುತ್ತಾ, ಕ್ರಿಯಾಶೀಲವಾಗಿ ಸಮಯ ಕಳೆಯುತ್ತಾ ತಮಗಿರುವ ಒಂಟಿತನದಿಂದ ಹೊರಬರಲು ಸಹಾಯ ಮಾಡುವುದೇ ಈ ವಿನೂತನ ಯೋಜನೆಯ ಉದ್ದೇಶ.

ಉದ್ಯಾನಗಳು ಮತ್ತು ಇತರೆ ಪ್ರದೇಶಗಳಲ್ಲಿ ಆಕರ್ಷಕವಾಗಿರುವ 50 ಕುಟೀರಗಳನ್ನು ನಿರ್ಮಿಸಲಾಗುವುದು. ಅಲ್ಲಿ ವೃದ್ಧರು ಟಿವಿ ನೋಡುತ್ತಾ, ಆಟವಾಡುತ್ತಾ, ಹರಟೆ ಹೊಡೆಯುತ್ತಾ ಕಾಲ ಕಳೆಯಬಹುದು. ಇಲ್ಲಿಯ ಉದ್ಯಾನವೊಂದರಲ್ಲಿ ನಿರ್ಮಿಸಲಾಗಿರುವ ಮೊದಲ “ಬಾಪು ಕಾ ಕುಟೀರ್‌’ ಅನ್ನು ಛತ್ತೀಸ್‌ಗಢದ ಮುಖ್ಯಮಂತ್ರಿ ರಮಣ್‌ ಸಿಂಗ್‌ ಉದ್ಘಾಟಿಸಿದ್ದಾರೆ. 

ಇವತ್ತಿನ ಸಮಾಜದಲ್ಲಿ ಜನರು ವೃದ್ಧಾಪ್ಯ ಆವರಿಸುತ್ತಿದ್ದಂತೆ ಒಂಟಿಯಾಗುತ್ತಾರೆ, ಆಗ ಅವರಿಗೆ ತಮ್ಮ ಭಾವನೆ ಹೊಂಚಿಕೊಳ್ಳಲು, ಸಮಯ ಕಳೆಯಲು ಅವರದೇ ವಯಸ್ಸಿನವರ ಅಗತ್ಯವಿರುತ್ತದೆ. ಇಲ್ಲಿಗೆ ಬಂದರೆ ಅವರಿಗೆ ಸ್ನೇಹಿತರು ದೊರಕುತ್ತಾರೆ. ಈ ಸುಸಜ್ಜಿತ ಕುಟೀರಗಳಲ್ಲಿ ಕೂಲರ್‌, ಟೀವಿ, 35 ಜನ ಒಟ್ಟಿಗೆ ಕುಳಿತುಕೊಳ್ಳಲು ಆಸನ, ಆಟವಾಡಲು ಕೇರಂ, ಚೆಸ್‌, ನಿಯತಕಾಲಿಕೆಗಳು, ವೃತ್ತ ಪತ್ರಿಕೆಗಳು ಇರುತ್ತವೆ ಎಂದು ರಾಯು³ರ ಜಿಲ್ಲಾಧಿಕಾರಿ ಒ.ಪಿ. ಚೌಧರಿ ಹೇಳಿದ್ದಾರೆ. ನಾವು ಕಟ್ಟಡ ಮತ್ತು ಸೌಲಭ್ಯಗಳನ್ನು ಒದಗಿಸುತ್ತೇವೆ. ಸ್ವಸಹಾಯ ಸಂಸ್ಥೆಗಳು, ಸಾಮಾಜಿಕ ಇದರ ನಿರ್ವಹಣೆ ನೋಡಿಕೊಳ್ಳುತ್ತವೆ. ನಾವು ಇನ್ನೂ ಹೆಚ್ಚಿನ ಸಂಘ ಸಂಸ್ಥೆಗಳ ಭಾಗವಹಿಸುವಿಕೆಯನ್ನು ನಿರೀಕ್ಷಿಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.