ಎಸ್‌ಬಿಐ ಸಹವರ್ತಿ ಬ್ಯಾಂಕುಗಳ 50,000 ನೌಕರರಿಗೆ ವಿಆರ್‌ಎಸ್‌ ಕೊಡುಗೆ


Team Udayavani, Feb 17, 2017, 5:44 PM IST

Currency notes-700.jpg

ಹೊಸದಿಲ್ಲಿ : ಎಸ್‌ ಬಿ ಐ ಜತೆಗೆ ವಿಲೀನವಾಗುವ ಐದು ಸಹವರ್ತಿ ಬ್ಯಾಂಕುಗಳು ವಿಲೀನಕ್ಕೆ ಮುನ್ನ ತಮ್ಮ ನೌಕರರಿಗೆ ವಿಆರ್‌ಎಸ್‌ ಕೊಡುಗೆಯನ್ನು ನೀಡಿವೆ. 

ಎಸ್‌ಬಿಐ ಜತೆಗಿನ ವಿಲೀನ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ಹಾಗಿದ್ದರೂ ಸ್ಟೇಟ್‌ ಬ್ಯಾಂಕ್‌ ಆಫ್ ಹೈದರಾಬಾದ್‌  (ಎಸ್‌ಬಿಎಚ್‌) ಈಗಾಗಲೇ ತನ್ನ ನೌಕರರಿಗೆ ವಿಆರ್‌ಎಸ್‌ ಕೊಡುಗೆಯನ್ನು ನೀಡಿದೆ. 

ಇದೇ ರೀತಿಯ ವಿಆರ್‌ಎಸ್‌ ಕೊಡುಗೆ ನೀಡಲಿರುವ ಇತರ ಎಸ್‌ಬಿಐ ಸಹವರ್ತಿ ಬ್ಯಾಂಕ್‌ಗಳೆಂದರೆ ಸ್ಟೇಟ್‌ ಬ್ಯಾಂಕ್‌ ಆಪ್‌ ಬಿಕಾನೇರ್‌ ಆ್ಯಂಡ್‌ ಜೈಪುರ್‌ ಎಸ್‌ಬಿಬಿಜೆ), ಸ್ಟೇಟ್‌ ಬ್ಯಾಂಕ್‌ ಆಫ್ ಮೈಸೂರ್‌ (ಎಸ್‌ಬಿಎಂ), ಸ್ಟೇಟ್‌ ಬ್ಯಾಂಕ್‌ ಆಪ್‌ ಪಟಿಯಾಲಾ (ಎಸ್‌ಬಿಪಿ), ಸ್ಟೇಟ್‌ ಬ್ಯಾಂಕ್‌ ಆಫ್ ಟ್ರ್ಯಾವಂಕೂರ್‌  (ಎಸ್‌ಬಿಟಿ).

ಕೇಂದ್ರ ಸಂಪುಟ ಮೊನ್ನೆ ಬುಧವಾರ ಈ ಸಹವರ್ತಿ ಬ್ಯಾಂಕುಗಳು ಎಸ್‌ಬಿಐ ಜತೆಗೆ ವಿಲೀನವಾಗುವುದಕ್ಕೆ ಅನುಮೋದನೆ ನೀಡಿದೆ.

ಬ್ಯಾಂಕಿನಲ್ಲಿ 20 ವರ್ಷ ಸೇವೆ ಸಲ್ಲಿಸಿದವರಿಗೆ ಅಥವಾ 2016ರ ನವೆಂಬರ್‌ 30ರಂದು 55 ವರ್ಷ ಪ್ರಾಯ ಆದವರಿಗೆ (ಎಲ್ಲ ಪರ್ಮನೆಂಟ್‌ ಸ್ಟಾಫ್ ಮತ್ತು ಅಧಿಕಾರಿ ವರ್ಗದವರಿಗೆ) ವಿಆರ್‌ಎಸ್‌ ಪಡೆಯುವ ಅರ್ಹತೆ ಇರುತ್ತದೆ. 

ಎಸ್‌ಬಿಐ ಜತೆಗೆ ವಿಲೀನವಾಗುವ ಎಲ್ಲ ಸಹವರ್ತಿ ಬ್ಯಾಂಕ್‌ಗಳ 50,000ಕ್ಕೂ ಅಧಿಕ ನೌಕರರಿಗೆ ವಿಆರ್‌ಎಸ್‌ ಅರ್ಹತೆ ಇರುತ್ತದೆ. 

ವಿಆರ್‌ಎಸ್‌ ಪಡೆಯುವ ನೌಕಕರಿಗೆ, ನಿವೃತ್ತಿಗೆ ಮುನ್ನ ತಮಗಿನ್ನು ಉಳಿದಿರುವ ಸೇವಾವಧಿಗೆ ಸಿಗಬಹುದಾದ ವೇತನದ ಶೇ.50ರಷ್ಟು ಮೊತ್ತವನ್ನು ಎಕ್ಸ್‌ ಗ್ರೇಶಿಯಾ ಆಗಿ ನೀಡಲಾಗುತ್ತದೆ.ಆದರೆ ಇದು 30 ತಿಂಗಳ ಸಂಬಳದ ಗರಿಷ್ಠ ಮೊತ್ತಕ್ಕೆ ಒಳಪಟ್ಟಿರುತ್ತದೆ. ಇದು ಮೂಲ ವೇತನ, ಸ್ಟಾಗ್‌ನೇಶನ್‌ ಇನ್‌ಕ್ರಿಮೆಂಟ್‌, ವೃತ್ತಿಪರ ಅರ್ಹತಾ ವೇತನ, ವಿಶೇಷ ವೇತನ ಮತ್ತು ತುಟ್ಟಿ ಭತ್ಯೆಯನ್ನು ಒಳಗೊಂಡಿರುತ್ತದೆ. ವಿಆರ್‌ಎಸ್‌ ಮಂಜೂರಾದ ಐದು ವಾರಗಳ ಒಳಗೆ ಹಣ ಸಿಗುತ್ತದೆ. 

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.