SBI ಗ್ರಾಹಕರು ಈಗ ಕಾರ್ಡ್‌ ಬಳಸದೆಯೇ ATM ಹಣ ಡ್ರಾ ಮಾಡಬಹುದು


Team Udayavani, Mar 16, 2019, 5:27 AM IST

atm-card-insertion-700.jpg

ಮುಂಬಯಿ : ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ನಿನ್ನೆ ಗುರುವಾರ ಮಾರ್ಚ್‌ 15ರಿಂದ ತನ್ನ ಗ್ರಾಹಕರಿಗೆ, ಕಾರ್ಡ್‌ ಬಳಸದೆಯೇ ಎಟಿಎಂ ನಿಂದ ಹಣ ಡ್ರಾ ಮಾಡುವ “Yono cash”  ಎಂಬ ಹೊಸ ಅವಕಾಶವನ್ನು ತನ್ನ ಮೊಬೈಲ್‌ ಅಪ್ಲಿಕೇಶನ್‌ ಮೂಲಕ ಆರಂಭಿಸಿದೆ. 

ಎಟಿಎಂ ಕಾರ್ಡ್‌ ಬಳಸದೆಯೇ ಎಟಿಎಂ ಬೂತ್‌ ನಿಂದ ಹಣ ಡ್ರಾ ಮಾಡಲು ಎಸ್‌ಬಿಐ ಗ್ರಾಹಕರು ತಮ್ಮ ಮೊಬೈಲ್‌ ಮೂಲಕ ಆರು ಅಂಕಿಗಳ ಪಿನ್‌ ಮತ್ತು ಟ್ರಾನ್‌ಸ್ಯಾಕ್ಷನ್‌ ಪಿನ್‌ ಅನ್ನು ಎಸ್‌ಎಂಎಸ್‌ ಮೂಲಕ ಪಡೆದುಕೊಳ್ಳಬೇಕು. ಈ ರೀತಿಯ ಎರಡು ಫ್ಯಾಕ್ಟರ್‌ ಗಳ ಅಥೆಂಟಿಕೇಶನ್‌ ನಿಂದ ಗ್ರಾಹಕರ ಎಟಿಎಂ ವಹಿವಾಟು ಸುಭದ್ರವಾಗಿರುತ್ತದೆ. 

ಎಸ್‌ಬಿಐ ಅಧ್ಯಕ್ಷ ರಜನೀಶ್‌ ಕುಮಾರ್‌ ಅವರು, “ದೀರ್ಘಾವಧಿಯಲ್ಲಿ ನಾವು ಕಾರ್ಡ್‌ ಬಳಕೆಯನ್ನು ನಿಲ್ಲಿಸಲು ಉದ್ದೇಶಿಸಿದ್ದೇವೆ. “Yono cash”ಸೌಕರ್ಯವು ಹೇಗೆ ಕೆಲಸ ಮಾಡುತ್ತದೆ ಎಂಬುದನ್ನು ಇದು ಅವಲಂಬಿಸುತ್ತದೆ‌’ ಎಂದು ಹೇಳಿದ್ದಾರೆ. 

ಈಚಿನ ದಿನಗಳಲ್ಲಿ ಎಟಿಎಂ ಕಾರ್ಡ್‌ ಬಳಕೆದಾರರಿಗೆ ಸ್ಕಿಮ್ಮಿಂಗ್‌ ಮತ್ತು ಕ್ಲೋನಿಂಗ್‌ ನಿಂದಾಗಿ ತಮ್ಮ ಹಣ ಕಳೆದುಕೊಳ್ಳುವ ಅಪಾಯ ವ್ಯಾಪಕವಾಗಿರುವುದರಿಂದ ಕಾರ್ಡ್‌ ಬಳಸದೆಯೇ ಮೊಬೈಲ್‌ ಅಪ್ಲಿಕೇಶನ್‌ ಮೂಲಕ ಎಟಿಎಂ ನಿಂದ ಹಣ ಡ್ರಾ ಮಾಡುವ “Yono cash” ಸೌಕರ್ಯವನ್ನು ಎಸ್‌ಬಿಐ ಜಾರಿಗೆ ತಂದಿದೆ. 

ಮೊಬೈಲ್‌ ಅಪ್ಲಿಕೇಶನ್‌ ಸೌಕರ್ಯದ ಮೂಲಕ SBI ಗ್ರಾಹಕರು ಕಾರ್ಡ್‌ ಬಳಸದೆಯೇ ದಿನಕ್ಕೆ ಎರಡು ಬಾರಿ ತಲಾ 10,000 ರೂ. ಡ್ರಾ ಮಾಡಬಹುದಾಗಿದ. ಎಸ್‌ಬಿಐ ಮತ್ತು ಇತರ ಬ್ಯಾಂಕ್‌ಗಳ ಎಟಿಎಂ ಗಳಲ್ಲಿ ಕಾರ್ಡ್‌ ಬಳಕೆ ಮೂಲಕ ಹಣ ಡ್ರಾ ಮಾಡುವ ಮಿತಿಗಿಂತಲೂ ಇದು ಜಾಸ್ತಿ ಇದೆ. 

ಎಸ್‌ಬಿಐ ಎಟಿಎಂ ಗಳಲ್ಲಿ ಗ್ರಾಹಕರು ಐದಕ್ಕಿಂತ ಹೆಚ್ಚು ಬಾರಿ ಹಾಗೂ ಇತರ ಬ್ಯಾಂಕುಗಳ ಎಟಿಎಂಗಳಲ್ಲಿ ಐದಕ್ಕಿಂತ ಹೆಚ್ಚು ಬಾರಿ ಮಾಡುವ ವ್ಯವಹಾರಗಳಿಗೆ ಬ್ಯಾಂಕ್‌ ಶುಲ್ಕ ವಿಧಿಸುತ್ತದೆ. 

ಕಾರ್ಡ್‌ ರಹಿತವಾಗಿ ಎಟಿಎಂ ನಿಂದ ಹಣ ಮಾಡುವ “Yono cash” ಸೌಕರ್ಯವನ್ನು ಎಸ್‌ಬಿಐ ಈಗಿನ್ನು ನ್ಯಾಶನಲ್‌ ಪೇಮೆಂಟ್‌ ಕಾರ್ಪೊರೇಶನ್‌ ಆಫ್ ಇಂಡಿಯಾ (ಎನ್‌ಪಿಸಿಐ) ಅಭಿವೃದ್ಧಿಪಡಿಸಿರುವ ಯುನಿಫೈಡ್‌ ಪೇಮೆಂಟ್ಸ್‌ ಇಂಟರ್‌ಫೇಸ್‌ (ಯುಪಿಐ) ಗೂ ವಿಸ್ತರಿಸುವ ಕೆಲಸವನ್ನು ಮಾಡುತ್ತಿದೆ. ಇದರಿಂದಾಗಿ ಮೊಬೈಲ್‌ ನಂಬರ್‌ ಮಾತ್ರವೇ ಬಳಸಿಕೊಂಡು ಹಣ ವರ್ಗಾವಣೆ ಮಾಡುವುದೂ ಸೇರಿದಂತೆ ಇನ್ನೂ ಹೆಚ್ಚಿನ ಬಗೆಯ ಸೌಕರ್ಯಗಳನ್ನು ಇದು ಒದಗಿಸುತ್ತದೆ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.