ಎಸ್‌ಬಿಐ ರುಪೇ ಕಾರ್ಡ್‌ ; ಉಚಿತ ರೈಲ್ವೇ ಟಿಕೆಟ್‌ ಬುಕಿಂಗ್‌ಗೆ ಅವಕಾಶ


Team Udayavani, Nov 12, 2020, 6:10 AM IST

ಎಸ್‌ಬಿಐ ರುಪೇ ಕಾರ್ಡ್‌ ; ಉಚಿತ ರೈಲ್ವೇ ಟಿಕೆಟ್‌ ಬುಕಿಂಗ್‌ಗೆ ಅವಕಾಶ

ಮಣಿಪಾಲ: ಭಾರತೀಯ ರೈಲ್ವೇಯು ಪ್ರಯಾಣಿಕರಿಗೆ ರಿವಾರ್ಡ್‌ ಪಾಯಿಂಟ್‌ ಬಳಸಿಕೊಂಡು ಉಚಿತ ರೈಲು ಟಿಕೆಟ್‌ ಕಾಯ್ದಿರಿಸುವ ಅವಕಾಶವನ್ನು ನೀಡುತ್ತಿದೆ.
ಮೋದಿ ಸರಕಾರದ ಆತ್ಮನಿರ್ಭರ ಭಾರತ, ಡಿಜಿಟಲ್‌ ಇಂಡಿಯಾ ಮತ್ತು ಮೇಕ್‌ ಇನ್‌ ಇಂಡಿಯಾ ಅಭಿಯಾನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕ್ರೆಡಿಟ್‌ ಕಾರ್ಡ್‌- ಐಆರ್‌ಸಿಟಿಸಿ ಎಸ್‌ಬಿಐ ರುಪೇ ಕಾರ್ಡ್‌ಗೆ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (ಎಸ್‌ಬಿಐ), ಭಾರತೀಯ ರೈಲ್ವೇ ಕ್ಯಾಟರಿಂಗ್‌ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಮತ್ತು ನ್ಯಾಶನಲ್‌ ಪೇಮೆಂಟ್ಸ… ಕಾರ್ಪೊರೇಷನ್‌ ಆಫ್ ಇಂಡಿಯಾ (ಎನ್‌ಪಿಸಿಐ) ಕೆಲವು ತಿಂಗಳುಗಳ ಹಿಂದೆ ಚಾಲನೆ ನೀಡಿದೆ. ಐಆರ್‌ಸಿಟಿಸಿ ಎಸ್‌ಬಿಐ ರುಪೇ ಕಾರ್ಡ್‌ ಹೆಚ್ಚು ಅನುಕೂಲಕರ ಮತ್ತು ಸುರಕ್ಷಿತವಾಗಿದೆ. ನಿಯರ್‌ ಫೀಲ್ಡ… ಕಮ್ಯುನಿಕೇಷನ್‌ ತಂತ್ರಜ್ಞಾನ ಸಹ ಹೊಂದಿದೆ.

ಆನ್‌ಲೈನ್‌ ಶಾಪರ್‌ಗಳಿಗೆ ಬಂಪರ್‌ ಕೊಡುಗೆ
ಐಆರ್‌ಸಿಟಿಸಿ ಎಸ್‌ಬಿಐ ರುಪೇ ಕಾರ್ಡ್‌ ಆನ್‌ಲೈನ್‌ ಖರೀದಿದಾರರಿಗೆ ವಿವಿಧ ಪ್ರಯೋಜನಗಳು ಲಭಿಸಲಿದೆ. ಮೆಡ್‌ಲೈಫ್, ಫಿಟರ್‌ನಿಟಿ, ಮಿ ಆ್ಯಂಡ್‌ ಮಾಮ್ಸ್‌ ಸಹಿತ ಇತರ ಇ-ಕಾಮರ್ಸ್‌ ಸೈಟ್‌ಗಳಲ್ಲಿ ಶಾಪಿಂಗ್‌ ಮಾಡುವ ಗ್ರಾಹಕರು ಹಲವು ರೀತಿಯಲ್ಲಿ ರಿಯಾಯಿತಿಗಳನ್ನು ಪಡೆಯಬಹುದು. ಕಾರ್ಡ್‌ ಗ್ರಾಹಕರು ಅನಾರೋಗ್ಯಕ್ಕೀಡಾದಾಗ ಚಿಕಿತ್ಸಾ ವೆಚ್ಚದಲ್ಲಿ ಶೇ.40ರಷ್ಟು ರಿಯಾಯಿತಿ, 1 ಎಂಜಿ ಸೈಟ್‌ನಿಂದ ಔಷಧ ಖರೀದಿಸುವ ಗ್ರಾಹಕರಿಗೆ ಶೇ.18ರಷ್ಟು ವಿನಾಯಿತಿ ನೀಡುತ್ತದೆ. ಜತೆಗೆ ಆಪ್‌ಗ್ರೇಡ್‌ ಕೋರ್ಸ್‌ ಗಳಿಗಾಗಿ ದಾಖಲಾತಿ ಪಡೆದಿದ್ದರೆ ಶೇ.10 ಶುಲ್ಕ ವಿನಾಯಿತಿ ಲಭ್ಯವಾಗಲಿದ್ದು, ದಿ ಮ್ಯಾನ್‌ ಕಂಪೆನಿಯ ಉತ್ಪನ್ನಗಳನ್ನು ಖರೀದಿಸಿದರೆ 250 ರೂ. ಆಫ‌ರ್‌, ಅಪೋಲೊ ಖರೀದಿಗೆ ಶೇ.10 ರಿಯಾಯಿತಿ ಹಾಗೂ ಮಾಮೆಯರ್ತ್‌ ಫಾರ್ಮಸಿ ಮೇಲೆ ಮೂಲಕ ಖರೀದಿಸುವ ಉತ್ಪನ್ನಗಳಿಗೂ ಶೇ.10 ರಿಯಾಯಿತಿ ಪಡೆಯಬಹುದು.

ಕಾರ್ಡ್‌ನ ವೈಶಿಷ್ಟ್ಯಗಳು
– 2021ರ ಮಾರ್ಚ್‌ 31ರ ವರೆಗೆ ಶುಲ್ಕವಿಲ್ಲ.
– ಐಆರ್‌ಸಿಟಿಸಿ ವೆಬ್‌ ಪೋರ್ಟಲ್‌ ಮೂಲಕ ಟಿಕೆಟ್‌ ಬುಕ್‌ ಮಾಡಿದರೆ ರಿವಾರ್ಡ್‌ (1 ರಿವಾರ್ಡ್‌ ಪಾಯಿಂಟ್‌ = ರೂ. 1)ಪಾಯಿಂಟ್‌ ಸಿಗುತ್ತದೆ.
– ಗರಿಷ್ಠ ಶೇ 10ರಷ್ಟು ಹಿಮ್ಮುಖ ಕೊಡುಗೆ ಲಭ್ಯವಿದೆ. ಬಳಕೆದಾರರು ಉಚಿತ ರೈಲು ಟಿಕೆಟ್‌ಗೆ ತಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ಶಿಫಾರಸು ಮಾಡಿದರೂ ಅಂಕಗಳು ಸಿಗುತ್ತವೆ.
– ಮೊದಲ 45 ದಿನಗಳಲ್ಲಿ 500 ರೂ. ಅಥವಾ ಅದಕ್ಕಿಂತ ಹೆಚ್ಚಿನ ವಹಿವಾಟಿನ ಮೇಲೆ ಬಳಕೆದಾರರು 350 ಬೋನಸ್‌ ರಿವಾರ್ಡ್‌ ಪಾಯಿಂಟ್‌ ಪಡೆಯಬಹುದು.
-ಐಆರ್‌ಸಿಟಿಸಿ ವೆಬ್‌ಸೈಟ್‌ ಮೂಲಕ ರೈಲ್ವೇ ಟಿಕೆಟ್‌ ಬುಕ್ಕಿಂಗ್‌ನಲ್ಲಿ ಶೇ.1ರಷ್ಟು ವಹಿವಾಟು ಶುಲ್ಕ ಮನ್ನಾ.
-ಎಲ್ಲ ಪೆಟ್ರೋಲ್‌ ಪಂಪ್‌ಗ್ಳಲ್ಲಿ ಶೇ.1ರಷ್ಟು ಇಂಧನ ಮೇಲಿನ ಹೆಚ್ಚುವರಿ ಶುಲ್ಕ ಮನ್ನಾ.
-ಸಂಪರ್ಕರಹಿತ ಮತ್ತು ಆನ್‌ಲೈನ್‌ ವಹಿವಾಟುಗಳಿಗೆ ನ್ಯಾಶನಲ್‌ ಕಾಮನ್‌ ಮೊಬಿಲಿಟಿ ಕಾರ್ಡ್‌ (ಎನ್‌ಸಿಎಂಸಿ) ಅನ್ನು ಮೆಟ್ರೋ, ಟೋಲ…, ಪ್ಲಾಟ್‌ ಫಾರ್ಮ್ ಟಿಕೆಟ್‌ ಸೇರಿದಂತೆ ಇತರ ಸೇವೆಗಳನ್ನು ಶೀಘ್ರವೇ ಪರಿಚಯಿಸಲಾಗುತ್ತದೆ.
-ಐಆರ್‌ಸಿಟಿಸಿ ಎಸ್‌ಬಿಐ ರುಪೇ ಕಾರ್ಡ್‌ ಆನ್‌ಲೈನ್‌ ಶಾಪರ್‌ಗಳಿಗೆ ವಿವಿಧ ಪ್ರಯೋಜನಗಳನ್ನು ಸಹ ಪಡೆಯಬಹುದು.

ಟಾಪ್ ನ್ಯೂಸ್

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.