ಲೋಕಾಯುಕ್ತ ನೇಮಿಸಿಲ್ಲ ಏಕೆ: 12 ರಾಜ್ಯಗಳಿಗೆ ಸುಪ್ರೀಂ ನೊಟೀಸ್
Team Udayavani, Mar 23, 2018, 12:08 PM IST
ಹೊಸದಿಲ್ಲಿ : ಲೋಕಾಯುಕ್ತ ನೇಮಕ ಏಕೆ ಮಾಡಿಲ್ಲ ಎಂದು 12 ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಎರಡು ವಾರಗಳ ಒಳಗೆ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ.
ನ್ಯಾಯಮೂರ್ತಿಗಳಾದ ರಂಜನ್ ಗೊಗೋಯ್ ಮತ್ತು ಆರ್ ಭಾನುಮತಿ ಅವರನ್ನು ಒಳಗೊಂಡ ಪೀಠವು ಒಡಿಶಾ ಮುಖ್ಯ ಕಾರ್ಯದರ್ಶಿಗಳಿಗೆ ಲೋಕಾಯುಕ್ತ ಬಗ್ಗೆ ಮಾಹಿತಿ ನೀಡುವಂತೆ ಆದೇಶಿಸಿತು. ಒಡಿಶಾದಲ್ಲಿ ಭ್ರಷ್ಟಾಚಾರ ನಿಗ್ರಹ ಓಂಬುಡ್ಸ್ಮನ್ ಇದ್ದಾರೋ ಇಲ್ಲವೋ ಎಂಬ ಬಗ್ಗೆ ನಮಗೇನೂ ಮಾಹಿತಿ ಇಲ್ಲ ಎಂದು ಪೀಠ ಹೇಳಿತು.
ಲೋಕಾಯುಕ್ತ ನೇಮಕಾತಿ ಏಕೆ ಮಾಡಿಲ್ಲ ಎಂದು 2 ವಾರಗಳ ಒಳಗೆ ಉತ್ತರಿಸಬೇಕಾದ ರಾಜ್ಯಗಳೆಂದರೆ ಜಮ್ಮು ಕಾಶ್ಮೀರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪುದುಚೇರಿ, ತಮಿಳು ನಾಡು, ತೆಲಂಗಾಣ, ತ್ರಿಪುರ, ಅರುಣಾಚಲ ಪ್ರದೇಶ, ದಿಲ್ಲಿ ಮತ್ತು ಪಶ್ಚಿಮ ಬಂಗಾಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ