ವಕೀಲರಿಗೆ ಜೇಷ್ಠತೆ ವೇಳೆ ಪಾರದರ್ಶಕತೆಗೆ ಸೂಚನೆ


Team Udayavani, Oct 13, 2017, 10:02 AM IST

Supreme-Court.jpg

ಹೊಸದಿಲ್ಲಿ: ಭಾರತದ ನ್ಯಾಯಾ ಲಯಗಳ ನ್ಯಾಯವಾದಿಗಳಿಗೆ ಜೇಷ್ಠತೆಯನ್ನು ನೀಡುವ ವ್ಯವಸ್ಥೆಯನ್ನು ಪಾರದರ್ಶಕವಾಗಿಸುವ ನಿಟ್ಟಿ ನಲ್ಲಿ ಸುಪ್ರೀಂ ಕೋರ್ಟ್‌ ಮಹತ್ವದ ಹೆಜ್ಜೆಯಿ ಟ್ಟಿದ್ದು, ಕೆಲವು ಮಾರ್ಗಸೂಚಿಗಳನ್ನು ನೀಡಿದೆ. 

ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್‌ ಅವರು, ವಕೀಲರಿಗೆ ಉನ್ನತ ಹುದ್ದೆಗಳನ್ನು ನೀಡುವ ಕುರಿತಂತೆ ಪಾರದರ್ಶಕತೆ ತರ ಬೇಕೆಂದು ಆಗ್ರಹಿಸಿ ಸಲ್ಲಿಸಿದ್ದ ಪಿಐಎಲ್‌ ಹಿನ್ನೆಲೆ ಯಲ್ಲಿ ಈ ಮಾರ್ಗಸೂಚಿಗಳನ್ನು ಪ್ರಕಟಿಸಲಾ ಗಿದೆ.  ವಕೀಲರಿಗೆ ಜೇಷ್ಠತೆ ನೀಡುವ ವಿಚಾರದಲ್ಲಿ ಈಗ ಚಾಲ್ತಿಯಲ್ಲಿರುವ ವ್ಯವಸ್ಥೆಯನ್ನು ಕೈಬಿಟ್ಟು ಹೊಸ ವ್ಯವಸ್ಥೆ ಜಾರಿಗೆ ತರಬೇಕೆಂದು ಆಶಿಸಿರುವ ನ್ಯಾ| ರಂಜನ್‌ ಗೊಗೊಯ್‌ ನೇತೃ ತ್ವದ ನ್ಯಾಯಪೀಠ, ಇದಕ್ಕಾಗಿ ಒಂದು ಕಾರ್ಯಾಲಯ, ಅದರ ಮೇಲ್ಮಟ್ಟದಲ್ಲಿ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯ ಮೂರ್ತಿಗಳ ನೇತೃತ್ವದಲ್ಲಿ ಒಂದು ಉನ್ನತ ಸಮಿತಿ ರಚಿಸಲು ಸಲಹೆ ನೀಡಿದೆ. ಜತೆಗೆ, ಉನ್ನತ ಹುದ್ದೆಗೇರುವವರೂ ಸಂದರ್ಶನ ಎದುರಿಸಬೇಕು ಎಂದು ಹೇಳಿದೆ.

ಕಾರ್ಯಾಲಯವು ವಿವಿಧ ನ್ಯಾಯಾಲಯ ಗಳಲ್ಲಿ ಸೇವೆ ಸಲ್ಲಿಸುತ್ತಿರುವ ವಕೀಲರ ಪಟ್ಟಿ ಯೊಂದನ್ನು ತಯಾರಿಸಿ ಇವರಲ್ಲಿ ಜೇಷ್ಠತೆಗೆ ಅರ್ಹರಾದವರ ಮತ್ತೂಂದು ಪಟ್ಟಿಯನ್ನು ಕಾಲ ಕಾಲಕ್ಕೆ ತನ್ನ ಮೇಲಿರುವ ಉನ್ನತ ಸಮಿತಿಗೆ ಸಲ್ಲಿಸಬೇಕು. ಅಲ್ಲದೆ, ಈ ಪಟ್ಟಿಯನ್ನು ತನ್ನ ವೆಬ್‌ಸೈಟ್‌ನಲ್ಲೂ ಪ್ರಕಟಿಸಿ, ಆಕ್ಷೇಪಣೆ ಹಾಗೂ ಸಲಹೆಗಳ ಸಲ್ಲಿಕೆಗೆ ಕಾಲಾವಕಾಶ ನೀಡಬೇಕು. 

ಇತ್ತ, ಕಾರ್ಯಾಲಯದಿಂದ ಬಂದ ಪಟ್ಟಿಯ ಬಗ್ಗೆ ಉನ್ನತ ಸಮಿತಿಯು ಕೂಲಂಕಶ ಅಧ್ಯಯನ ಮಾಡಿ, ಪ್ರತಿ ವ್ಯಕ್ತಿಯ ಆವರೆಗಿನ ಸೇವಾವಧಿ, ವ್ಯಕ್ತಿತ್ವ, ಸಾರ್ವಜನಿಕ ಹಿತಾಸಕ್ತಿಗಳ ಪ್ರಕರಣಗಳನ್ನು ಮುನ್ನಡೆಸಿದ ರೀತಿ – ಇವೆಲ್ಲವನ್ನೂ ಮನದಟ್ಟು ಮಾಡಿಕೊಂಡು ಅರ್ಹರೆನಿಸಿದ ವಕೀಲರಿಗೆ ಜೇಷ್ಠತೆ ನೀಡಿ ಪಟ್ಟಿ ತಯಾರಿಸಬೇಕು. ಹೀಗೆ, ಉನ್ನತ ಸಮಿತಿಯು ಅಂತಿಮ ಗೊಳಿಸಿದ ಪಟ್ಟಿಯು ಮತ್ತೆ ಮುಕ್ತ ಕಲಾಪ ವೊಂದರಲ್ಲಿ (ಸುಪ್ರೀಂ ಕೋರ್ಟ್‌ಗೆ ಸಂಬಂಧ ಪಟ್ಟರೆ ಸುಪ್ರೀಂ ಕೋರ್ಟ್‌ನಲ್ಲಿ, ಹೈಕೋರ್ಟ್‌ ಗೆ ಸಂಬಂಧಪಟ್ಟರೆ ಹೈಕೋರ್ಟ್‌ ಕಲಾಪದಲ್ಲಿ) ಚರ್ಚೆಗೊಂಡ ಅನಂತರ ಪಟ್ಟಿಯಲ್ಲಿನ ಪ್ರತಿ ಯೊಬ್ಬ ವಕೀಲರ ಬಗ್ಗೆ ಸರ್ವಾನುಮತ ಅಥವಾ ಬಹುಮತದ ಆಧಾರದ ಮೇಲೆ ಜೇಷ್ಠತೆ ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.